ಸಿದ್ದರಾಮಯ್ಯ ಮಾಜಿ ಕ್ಷೇತ್ರದ ಇನ್ ಸೈಡ್ ಸ್ಟೋರಿ..ತ್ರಿಕೋನ ಕದನಕ್ಕೆ ವೇದಿಕೆಯಾಗುತ್ತಾ ಬಾದಾಮಿ ?

ಸಿದ್ದರಾಮಯ್ಯ ಮಾಜಿ ಕ್ಷೇತ್ರದ ಇನ್ ಸೈಡ್ ಸ್ಟೋರಿ..ತ್ರಿಕೋನ ಕದನಕ್ಕೆ ವೇದಿಕೆಯಾಗುತ್ತಾ ಬಾದಾಮಿ ?

Published : Apr 05, 2023, 10:37 AM IST

2023ರ ಕರ್ನಾಟಕ ಕುರುಕ್ಷೇತ್ರದ ಹೈವೋಲ್ಟೇಜ್‌  ಕಾರ್ಯಕ್ರಮ ಅತಿರಥರ ಅಖಾಡದಲ್ಲಿ ಬಾದಾಮಿ  ಕ್ಷೇತ್ರದ ಗ್ರೌಂಡ್ ರಿಪೋರ್ಟ್‌ ಮಾಡಲಾಗಿದೆ.

ಐತಿಹಾಸಿಕ ಮಂದಿರಗಳು ಕೆತ್ತನೆಗಳು ಗುಹೆಗಳ ಕಾರಣದಿಂದ ಬಾದಾಮಿ ವರ್ಷವಿಡಿ ಪ್ರವಾಸಿಗರನ್ನು ಸೆಳೆಯುತ್ತದೆ , ರಾಜಕೀಯವಾಗಿಯೂ  ಬಾದಾಮಿ ಎಲ್ಲರ ಚಿತ್ತ ನೆಟ್ಟಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ  ಚಾಮುಂಡೇಶ್ವರಿ  ಕ್ಷೇತ್ರದಿಂದ  ಬಾದಾಮಿಗೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯವರು ಈ ಬಾರಿ ವರುಣಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ.  ಸಿದ್ದರಾಮಯ್ಗೆ ಬಿಜೆಪಿ ಪ್ರಭಲ ನಾಯಕ ಶ್ರೀರಾಮಲು ಜಿದ್ದಾಜಿದ್ದಿನ ಸ್ಪರ್ದೆ ಕೊಟ್ಟಿದ್ದರು. ಈ ಬಾರಿ ಉಭಯ ಪಕ್ಷಗಳಿಂದ ಇಲ್ಲಿ ಯಾರಿಗೆ ಟಿಕೆಟ್‌ ಎನ್ನುವುದಕ್ಕೆ ಕದನ ಕುತೂಹಲ . ೨೦೧೮ರಲ್ಲಿ ಚಾಮುಂಡೇಶ್ವರಿಯಲ್ಲಿ ಸೂಲಿನ ಸೂಚನೆ ಸಿಕ್ಕ ಬೆನ್ನಲ್ಲೆ ಬಾದಾಮಿಯಲ್ಲಿ ನಿತ್ತಿದ್ದರು ಹೈವೋಲ್ಟೇಜ್‌ ಕ್ಷೇತ್ರವಾದ ಬಾದಾಮಿಯಲ್ಲಿ 67599 ಮತಗಳನ್ನು ಪಡೆದಿದ್ದ ಸಿದ್ದರಾಮಯ್ಯ ಬಿಜೆಪಿಯ ಶ್ರೀರಾಮಲು ವಿರುದ್ದ ಕೇವಲ 1696 ಮತಗಳ ಅಂತರದಿಂದ ಗೆದ್ದಿದ್ದರು. ಶ್ರೀರಾಮಲು 65903ಮತ ಪಡೆದು ಎರಡನೇ ಸ್ಥಾನದಲ್ಲಿದ್ದವರು ಹಾಗಾದರೆ ಈ ಬಾರಿ ಯಾರಿಗೆ ಟಿಕೆಟ್‌ ಎಂದು ಕಾದು ನೋಡಬೇಕಿದೆ 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!