ಸಿದ್ದರಾಮಯ್ಯ ಮಾಜಿ ಕ್ಷೇತ್ರದ ಇನ್ ಸೈಡ್ ಸ್ಟೋರಿ..ತ್ರಿಕೋನ ಕದನಕ್ಕೆ ವೇದಿಕೆಯಾಗುತ್ತಾ ಬಾದಾಮಿ ?

ಸಿದ್ದರಾಮಯ್ಯ ಮಾಜಿ ಕ್ಷೇತ್ರದ ಇನ್ ಸೈಡ್ ಸ್ಟೋರಿ..ತ್ರಿಕೋನ ಕದನಕ್ಕೆ ವೇದಿಕೆಯಾಗುತ್ತಾ ಬಾದಾಮಿ ?

Published : Apr 05, 2023, 10:37 AM IST

2023ರ ಕರ್ನಾಟಕ ಕುರುಕ್ಷೇತ್ರದ ಹೈವೋಲ್ಟೇಜ್‌  ಕಾರ್ಯಕ್ರಮ ಅತಿರಥರ ಅಖಾಡದಲ್ಲಿ ಬಾದಾಮಿ  ಕ್ಷೇತ್ರದ ಗ್ರೌಂಡ್ ರಿಪೋರ್ಟ್‌ ಮಾಡಲಾಗಿದೆ.

ಐತಿಹಾಸಿಕ ಮಂದಿರಗಳು ಕೆತ್ತನೆಗಳು ಗುಹೆಗಳ ಕಾರಣದಿಂದ ಬಾದಾಮಿ ವರ್ಷವಿಡಿ ಪ್ರವಾಸಿಗರನ್ನು ಸೆಳೆಯುತ್ತದೆ , ರಾಜಕೀಯವಾಗಿಯೂ  ಬಾದಾಮಿ ಎಲ್ಲರ ಚಿತ್ತ ನೆಟ್ಟಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ  ಚಾಮುಂಡೇಶ್ವರಿ  ಕ್ಷೇತ್ರದಿಂದ  ಬಾದಾಮಿಗೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯವರು ಈ ಬಾರಿ ವರುಣಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ.  ಸಿದ್ದರಾಮಯ್ಗೆ ಬಿಜೆಪಿ ಪ್ರಭಲ ನಾಯಕ ಶ್ರೀರಾಮಲು ಜಿದ್ದಾಜಿದ್ದಿನ ಸ್ಪರ್ದೆ ಕೊಟ್ಟಿದ್ದರು. ಈ ಬಾರಿ ಉಭಯ ಪಕ್ಷಗಳಿಂದ ಇಲ್ಲಿ ಯಾರಿಗೆ ಟಿಕೆಟ್‌ ಎನ್ನುವುದಕ್ಕೆ ಕದನ ಕುತೂಹಲ . ೨೦೧೮ರಲ್ಲಿ ಚಾಮುಂಡೇಶ್ವರಿಯಲ್ಲಿ ಸೂಲಿನ ಸೂಚನೆ ಸಿಕ್ಕ ಬೆನ್ನಲ್ಲೆ ಬಾದಾಮಿಯಲ್ಲಿ ನಿತ್ತಿದ್ದರು ಹೈವೋಲ್ಟೇಜ್‌ ಕ್ಷೇತ್ರವಾದ ಬಾದಾಮಿಯಲ್ಲಿ 67599 ಮತಗಳನ್ನು ಪಡೆದಿದ್ದ ಸಿದ್ದರಾಮಯ್ಯ ಬಿಜೆಪಿಯ ಶ್ರೀರಾಮಲು ವಿರುದ್ದ ಕೇವಲ 1696 ಮತಗಳ ಅಂತರದಿಂದ ಗೆದ್ದಿದ್ದರು. ಶ್ರೀರಾಮಲು 65903ಮತ ಪಡೆದು ಎರಡನೇ ಸ್ಥಾನದಲ್ಲಿದ್ದವರು ಹಾಗಾದರೆ ಈ ಬಾರಿ ಯಾರಿಗೆ ಟಿಕೆಟ್‌ ಎಂದು ಕಾದು ನೋಡಬೇಕಿದೆ 
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ