ಸಿದ್ದರಾಮಯ್ಯ ಮಾಜಿ ಕ್ಷೇತ್ರದ ಇನ್ ಸೈಡ್ ಸ್ಟೋರಿ..ತ್ರಿಕೋನ ಕದನಕ್ಕೆ ವೇದಿಕೆಯಾಗುತ್ತಾ ಬಾದಾಮಿ ?

ಸಿದ್ದರಾಮಯ್ಯ ಮಾಜಿ ಕ್ಷೇತ್ರದ ಇನ್ ಸೈಡ್ ಸ್ಟೋರಿ..ತ್ರಿಕೋನ ಕದನಕ್ಕೆ ವೇದಿಕೆಯಾಗುತ್ತಾ ಬಾದಾಮಿ ?

Published : Apr 05, 2023, 10:37 AM IST

2023ರ ಕರ್ನಾಟಕ ಕುರುಕ್ಷೇತ್ರದ ಹೈವೋಲ್ಟೇಜ್‌  ಕಾರ್ಯಕ್ರಮ ಅತಿರಥರ ಅಖಾಡದಲ್ಲಿ ಬಾದಾಮಿ  ಕ್ಷೇತ್ರದ ಗ್ರೌಂಡ್ ರಿಪೋರ್ಟ್‌ ಮಾಡಲಾಗಿದೆ.

ಐತಿಹಾಸಿಕ ಮಂದಿರಗಳು ಕೆತ್ತನೆಗಳು ಗುಹೆಗಳ ಕಾರಣದಿಂದ ಬಾದಾಮಿ ವರ್ಷವಿಡಿ ಪ್ರವಾಸಿಗರನ್ನು ಸೆಳೆಯುತ್ತದೆ , ರಾಜಕೀಯವಾಗಿಯೂ  ಬಾದಾಮಿ ಎಲ್ಲರ ಚಿತ್ತ ನೆಟ್ಟಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ  ಚಾಮುಂಡೇಶ್ವರಿ  ಕ್ಷೇತ್ರದಿಂದ  ಬಾದಾಮಿಗೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯವರು ಈ ಬಾರಿ ವರುಣಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ.  ಸಿದ್ದರಾಮಯ್ಗೆ ಬಿಜೆಪಿ ಪ್ರಭಲ ನಾಯಕ ಶ್ರೀರಾಮಲು ಜಿದ್ದಾಜಿದ್ದಿನ ಸ್ಪರ್ದೆ ಕೊಟ್ಟಿದ್ದರು. ಈ ಬಾರಿ ಉಭಯ ಪಕ್ಷಗಳಿಂದ ಇಲ್ಲಿ ಯಾರಿಗೆ ಟಿಕೆಟ್‌ ಎನ್ನುವುದಕ್ಕೆ ಕದನ ಕುತೂಹಲ . ೨೦೧೮ರಲ್ಲಿ ಚಾಮುಂಡೇಶ್ವರಿಯಲ್ಲಿ ಸೂಲಿನ ಸೂಚನೆ ಸಿಕ್ಕ ಬೆನ್ನಲ್ಲೆ ಬಾದಾಮಿಯಲ್ಲಿ ನಿತ್ತಿದ್ದರು ಹೈವೋಲ್ಟೇಜ್‌ ಕ್ಷೇತ್ರವಾದ ಬಾದಾಮಿಯಲ್ಲಿ 67599 ಮತಗಳನ್ನು ಪಡೆದಿದ್ದ ಸಿದ್ದರಾಮಯ್ಯ ಬಿಜೆಪಿಯ ಶ್ರೀರಾಮಲು ವಿರುದ್ದ ಕೇವಲ 1696 ಮತಗಳ ಅಂತರದಿಂದ ಗೆದ್ದಿದ್ದರು. ಶ್ರೀರಾಮಲು 65903ಮತ ಪಡೆದು ಎರಡನೇ ಸ್ಥಾನದಲ್ಲಿದ್ದವರು ಹಾಗಾದರೆ ಈ ಬಾರಿ ಯಾರಿಗೆ ಟಿಕೆಟ್‌ ಎಂದು ಕಾದು ನೋಡಬೇಕಿದೆ 
 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?