ಶಿವಮೊಗ್ಗದಲ್ಲಿ ಹೊಸ ಮುಖಕ್ಕೆ ಮಣೆ ಹಾಕಿದ ಬಿಜೆಪಿ...ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?

ಶಿವಮೊಗ್ಗದಲ್ಲಿ ಹೊಸ ಮುಖಕ್ಕೆ ಮಣೆ ಹಾಕಿದ ಬಿಜೆಪಿ...ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?

Published : Apr 21, 2023, 12:06 PM IST

ಶಿವಮೊಗ್ಗದ ಬಿಜೆಪಿಯ ಟಿಕೆಟ್ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.  ಶಿವಮೊಗ್ಗ ಕ್ಷೇತ್ರಕ್ಕೆ ಚನ್ನಬಸಪ್ಪ ಅನ್ನೋ ಹೊಸ ಮುಖವನ್ನ ಇಳಿಸಿದೆ ಭಾರತೀಯ ಜನತಾ ಪಕ್ಷ. 

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಈ ಮಧ್ಯೆ ಶಿವಮೊಗ್ಗದ ಬಿಜೆಪಿಯ ಟಿಕೆಟ್ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.  ಶಿವಮೊಗ್ಗ ಕ್ಷೇತ್ರಕ್ಕೆ ಚನ್ನಬಸಪ್ಪ ಅನ್ನೋ ಹೊಸ ಮುಖವನ್ನ ಇಳಿಸಿದೆ ಭಾರತೀಯ ಜನತಾ ಪಕ್ಷ. ಈಶ್ವರಪ್ಪನವರು ರಾಜಕೀಯ ರಾಜೀನಾಮೆ ಘೋಷಿಸಿದ ಬಳಿಕ ಅವರ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಫಿಕ್ಸ್ ಅಂತಲೇ ಹೇಳಲಾಗುತ್ತಿತ್ತು. ಕಾಂತೇಶ್ ಹೊರತು ಪಡಿಸಿ ಅನೇಕ ಕೇಸರಿ ಕಲಿಗಳು ಟಿಕೆಟ್ ಗಿಟ್ಟಿಸಿಕೊಲ್ಳುವ ರೇಸಿನಲ್ಲಿ ಇದ್ದರು. ಎಂಡ್ ಆಫ್ ದಿ ಡೇ, ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ ಅನ್ನೋ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಹಾಗಾದರೆ ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?ಶಿವಮೊಗ್ಗದಲ್ಲಿ ಜೆಡಿಎಸ್ ಪ್ರಾಬಲ್ಯ ಹೇಗಿದೆ..? ಈ ವಿಡಿಯೋ ನೋಡಿ 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more