ಶಿವಮೊಗ್ಗದಲ್ಲಿ ಹೊಸ ಮುಖಕ್ಕೆ ಮಣೆ ಹಾಕಿದ ಬಿಜೆಪಿ...ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?

ಶಿವಮೊಗ್ಗದಲ್ಲಿ ಹೊಸ ಮುಖಕ್ಕೆ ಮಣೆ ಹಾಕಿದ ಬಿಜೆಪಿ...ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?

Published : Apr 21, 2023, 12:06 PM IST

ಶಿವಮೊಗ್ಗದ ಬಿಜೆಪಿಯ ಟಿಕೆಟ್ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.  ಶಿವಮೊಗ್ಗ ಕ್ಷೇತ್ರಕ್ಕೆ ಚನ್ನಬಸಪ್ಪ ಅನ್ನೋ ಹೊಸ ಮುಖವನ್ನ ಇಳಿಸಿದೆ ಭಾರತೀಯ ಜನತಾ ಪಕ್ಷ. 

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಈ ಮಧ್ಯೆ ಶಿವಮೊಗ್ಗದ ಬಿಜೆಪಿಯ ಟಿಕೆಟ್ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.  ಶಿವಮೊಗ್ಗ ಕ್ಷೇತ್ರಕ್ಕೆ ಚನ್ನಬಸಪ್ಪ ಅನ್ನೋ ಹೊಸ ಮುಖವನ್ನ ಇಳಿಸಿದೆ ಭಾರತೀಯ ಜನತಾ ಪಕ್ಷ. ಈಶ್ವರಪ್ಪನವರು ರಾಜಕೀಯ ರಾಜೀನಾಮೆ ಘೋಷಿಸಿದ ಬಳಿಕ ಅವರ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಫಿಕ್ಸ್ ಅಂತಲೇ ಹೇಳಲಾಗುತ್ತಿತ್ತು. ಕಾಂತೇಶ್ ಹೊರತು ಪಡಿಸಿ ಅನೇಕ ಕೇಸರಿ ಕಲಿಗಳು ಟಿಕೆಟ್ ಗಿಟ್ಟಿಸಿಕೊಲ್ಳುವ ರೇಸಿನಲ್ಲಿ ಇದ್ದರು. ಎಂಡ್ ಆಫ್ ದಿ ಡೇ, ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ ಅನ್ನೋ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಹಾಗಾದರೆ ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?ಶಿವಮೊಗ್ಗದಲ್ಲಿ ಜೆಡಿಎಸ್ ಪ್ರಾಬಲ್ಯ ಹೇಗಿದೆ..? ಈ ವಿಡಿಯೋ ನೋಡಿ 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more