ಶಿವಮೊಗ್ಗದಲ್ಲಿ ಹೊಸ ಮುಖಕ್ಕೆ ಮಣೆ ಹಾಕಿದ ಬಿಜೆಪಿ...ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?

ಶಿವಮೊಗ್ಗದಲ್ಲಿ ಹೊಸ ಮುಖಕ್ಕೆ ಮಣೆ ಹಾಕಿದ ಬಿಜೆಪಿ...ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?

Published : Apr 21, 2023, 12:06 PM IST

ಶಿವಮೊಗ್ಗದ ಬಿಜೆಪಿಯ ಟಿಕೆಟ್ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.  ಶಿವಮೊಗ್ಗ ಕ್ಷೇತ್ರಕ್ಕೆ ಚನ್ನಬಸಪ್ಪ ಅನ್ನೋ ಹೊಸ ಮುಖವನ್ನ ಇಳಿಸಿದೆ ಭಾರತೀಯ ಜನತಾ ಪಕ್ಷ. 

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಈ ಮಧ್ಯೆ ಶಿವಮೊಗ್ಗದ ಬಿಜೆಪಿಯ ಟಿಕೆಟ್ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.  ಶಿವಮೊಗ್ಗ ಕ್ಷೇತ್ರಕ್ಕೆ ಚನ್ನಬಸಪ್ಪ ಅನ್ನೋ ಹೊಸ ಮುಖವನ್ನ ಇಳಿಸಿದೆ ಭಾರತೀಯ ಜನತಾ ಪಕ್ಷ. ಈಶ್ವರಪ್ಪನವರು ರಾಜಕೀಯ ರಾಜೀನಾಮೆ ಘೋಷಿಸಿದ ಬಳಿಕ ಅವರ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಫಿಕ್ಸ್ ಅಂತಲೇ ಹೇಳಲಾಗುತ್ತಿತ್ತು. ಕಾಂತೇಶ್ ಹೊರತು ಪಡಿಸಿ ಅನೇಕ ಕೇಸರಿ ಕಲಿಗಳು ಟಿಕೆಟ್ ಗಿಟ್ಟಿಸಿಕೊಲ್ಳುವ ರೇಸಿನಲ್ಲಿ ಇದ್ದರು. ಎಂಡ್ ಆಫ್ ದಿ ಡೇ, ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ ಅನ್ನೋ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಹಾಗಾದರೆ ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?ಶಿವಮೊಗ್ಗದಲ್ಲಿ ಜೆಡಿಎಸ್ ಪ್ರಾಬಲ್ಯ ಹೇಗಿದೆ..? ಈ ವಿಡಿಯೋ ನೋಡಿ 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more