BTM ಲೇಔಟ್‌ನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ: ಪೊಲೀಸ್‌ ಠಾಣೆಯಲ್ಲೇ ಪ್ರತಿಭಟನೆಗೆ ಕುಳಿತ ತೇಜಸ್ವಿ ಸೂರ್ಯ

BTM ಲೇಔಟ್‌ನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ: ಪೊಲೀಸ್‌ ಠಾಣೆಯಲ್ಲೇ ಪ್ರತಿಭಟನೆಗೆ ಕುಳಿತ ತೇಜಸ್ವಿ ಸೂರ್ಯ

Published : May 08, 2023, 11:09 AM IST

ಬಿಟಿಎಂ ಲೇಔಟ್‌ನ ಒಂದನೇ ಹಂತದಲ್ಲಿ ಪ್ರಚಾರ ಮಾಡುವ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್‌ನವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು: ಬಿಟಿಎಂ ಲೇಔಟ್‌ನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಗಿದೆ. ನಿನ್ನೆ ರಾತ್ರಿ 9 ಗಂಟೆಗೆ ಇಲ್ಲಿನ ಒಂದನೇ ಹಂತದಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಶ್ರೀಧರ್‌ ರೆಡ್ಡಿ ಪರ ಪ್ರಚಾರ ಮಾಡುವ ವೇಳೆ, ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಮೇಯರ್‌ ಮಂಜುನಾಥ್‌ ರೆಡ್ಡಿ, ಲಿತೇಶ್‌, ನಂದನ್‌ ಎಂಬುವವರು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಇವರ  ವಿರುದ್ಧ ಮಡಿವಾಳ ಠಾಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಧರ್‌ ರೆಡ್ಡಿ ದೂರನ್ನು ನೀಡಿದ್ದಾರೆ. ಈ ಪ್ರಕರಣವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಮತ್ತು ಸಂಸದ ತೇಜಸ್ವಿ ಸೂರ್ಯ ಪೊಲೀಸ್‌ ಠಾಣೆಯಲ್ಲೇ ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆ     ಶೀಘ್ರವೇ ಕ್ರಮಕೈಗೊಳ್ಳುವುದಾಗಿ ಡಿಸಿಪಿ ಭರವಸೆ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ರಾಜಕಾರಣಿಗಳ ಬಹಿರಂಗ ಪ್ರಚಾರಕ್ಕೆ ಇಂದು ತೆರೆ: ನಾಳೆಯಿಂದ ಮನೆ ಮನೆಗೆ ತೆರಳಿ ಮತಯಾಚನೆ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more