ಅಲ್ಲಿರುವುದು ಬಿಜೆಪಿಯ ರಾಮ, ನಮಗೆ ಸಿದ್ದರಾಮಯ್ಯನವರೇ ರಾಮ, ಕಾಂಗ್ರೆಸ್ ಮಾಜಿ ಶಾಸಕ!

ಅಲ್ಲಿರುವುದು ಬಿಜೆಪಿಯ ರಾಮ, ನಮಗೆ ಸಿದ್ದರಾಮಯ್ಯನವರೇ ರಾಮ, ಕಾಂಗ್ರೆಸ್ ಮಾಜಿ ಶಾಸಕ!

Published : Jan 02, 2024, 11:45 PM IST

ಅಂದು ಪುಲ್ವಾಮ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿದೆ. ಇದೀಗ ಶ್ರೀರಾಮನ ವಿಚಾರದಲ್ಲಿ ರಾಜಕೀಯ, ಕರಸೇವಕರ ಬಂಧಿಸಿ ರಾಜಕೀಯ ಮಾಡಿತಾ ಕಾಂಗ್ರೆಸ್ ಸರ್ಕಾರ? ಮನೆ ಮನೆಗೆ ರಾಮ ಮಂದಿರದ ಮಂತ್ರಾಕ್ಷತೆ ವಿತರಣೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

 ರಾಮ ಮಂದಿರ ಆಹ್ವಾನ ವಿಚಾರದಲ್ಲೂ ಭಾರಿ ರಾಜಕೀಯ ನಡೆಯುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆಯೋಧ್ಯೆಯಲ್ಲಿರುವುದು ಬಿಜೆಪಿ ರಾಮ, ನಮಗೆ ಸಿದ್ದರಾಮಯ್ಯನವರೇ ರಾಮ ಎಂದು ಕಾಂಗ್ರೆಸ್ ಶಾಸಕ ಹೆಚ್ ಆಂಜನೇಯ ಹೇಳಿದ್ದಾರೆ. ಬಿಜೆಪಿ ರಾಮನ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅಂದು ಪುಲ್ವಾಮ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿದೆ. ಇದೀಗ ಶ್ರೀರಾಮನ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ಸಚಿವ ಹೇಳಿದ್ದಾರೆ. ಇತ್ತ ರಾಮ ಮಂದಿರ ಉದ್ಘಾಟನೆ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ 31 ವರ್ಷದ ಹಳೇ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ಅಗೆದು ತೆಗೆದಿದೆ. ಕರಸೇವಕರನ್ನು ಮತ್ತೆ ಬಂಧಿಸಿರುವ ನಡೆ ಕೋಲಾಹಲಕ್ಕೆ ಕಾರಣವಾಗಿದೆ. ಹಳೇ ಇತರ ಪ್ರಕರಣವನ್ನು ಬದಿಗಿಟ್ಟಿರುವ ಕಾಂಗ್ರೆಸ್, ಕೇವಲ ಕರಸೇವಕರನ್ನೇ ಟಾರ್ಗೆಟ್ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.  

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more