ಅಲ್ಲಿರುವುದು ಬಿಜೆಪಿಯ ರಾಮ, ನಮಗೆ ಸಿದ್ದರಾಮಯ್ಯನವರೇ ರಾಮ, ಕಾಂಗ್ರೆಸ್ ಮಾಜಿ ಶಾಸಕ!

ಅಲ್ಲಿರುವುದು ಬಿಜೆಪಿಯ ರಾಮ, ನಮಗೆ ಸಿದ್ದರಾಮಯ್ಯನವರೇ ರಾಮ, ಕಾಂಗ್ರೆಸ್ ಮಾಜಿ ಶಾಸಕ!

Published : Jan 02, 2024, 11:45 PM IST

ಅಂದು ಪುಲ್ವಾಮ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿದೆ. ಇದೀಗ ಶ್ರೀರಾಮನ ವಿಚಾರದಲ್ಲಿ ರಾಜಕೀಯ, ಕರಸೇವಕರ ಬಂಧಿಸಿ ರಾಜಕೀಯ ಮಾಡಿತಾ ಕಾಂಗ್ರೆಸ್ ಸರ್ಕಾರ? ಮನೆ ಮನೆಗೆ ರಾಮ ಮಂದಿರದ ಮಂತ್ರಾಕ್ಷತೆ ವಿತರಣೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

 ರಾಮ ಮಂದಿರ ಆಹ್ವಾನ ವಿಚಾರದಲ್ಲೂ ಭಾರಿ ರಾಜಕೀಯ ನಡೆಯುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆಯೋಧ್ಯೆಯಲ್ಲಿರುವುದು ಬಿಜೆಪಿ ರಾಮ, ನಮಗೆ ಸಿದ್ದರಾಮಯ್ಯನವರೇ ರಾಮ ಎಂದು ಕಾಂಗ್ರೆಸ್ ಶಾಸಕ ಹೆಚ್ ಆಂಜನೇಯ ಹೇಳಿದ್ದಾರೆ. ಬಿಜೆಪಿ ರಾಮನ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅಂದು ಪುಲ್ವಾಮ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿದೆ. ಇದೀಗ ಶ್ರೀರಾಮನ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ಸಚಿವ ಹೇಳಿದ್ದಾರೆ. ಇತ್ತ ರಾಮ ಮಂದಿರ ಉದ್ಘಾಟನೆ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ 31 ವರ್ಷದ ಹಳೇ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ಅಗೆದು ತೆಗೆದಿದೆ. ಕರಸೇವಕರನ್ನು ಮತ್ತೆ ಬಂಧಿಸಿರುವ ನಡೆ ಕೋಲಾಹಲಕ್ಕೆ ಕಾರಣವಾಗಿದೆ. ಹಳೇ ಇತರ ಪ್ರಕರಣವನ್ನು ಬದಿಗಿಟ್ಟಿರುವ ಕಾಂಗ್ರೆಸ್, ಕೇವಲ ಕರಸೇವಕರನ್ನೇ ಟಾರ್ಗೆಟ್ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.  

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more