ಅಲ್ಲಿರುವುದು ಬಿಜೆಪಿಯ ರಾಮ, ನಮಗೆ ಸಿದ್ದರಾಮಯ್ಯನವರೇ ರಾಮ, ಕಾಂಗ್ರೆಸ್ ಮಾಜಿ ಶಾಸಕ!

ಅಲ್ಲಿರುವುದು ಬಿಜೆಪಿಯ ರಾಮ, ನಮಗೆ ಸಿದ್ದರಾಮಯ್ಯನವರೇ ರಾಮ, ಕಾಂಗ್ರೆಸ್ ಮಾಜಿ ಶಾಸಕ!

Published : Jan 02, 2024, 11:45 PM IST

ಅಂದು ಪುಲ್ವಾಮ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿದೆ. ಇದೀಗ ಶ್ರೀರಾಮನ ವಿಚಾರದಲ್ಲಿ ರಾಜಕೀಯ, ಕರಸೇವಕರ ಬಂಧಿಸಿ ರಾಜಕೀಯ ಮಾಡಿತಾ ಕಾಂಗ್ರೆಸ್ ಸರ್ಕಾರ? ಮನೆ ಮನೆಗೆ ರಾಮ ಮಂದಿರದ ಮಂತ್ರಾಕ್ಷತೆ ವಿತರಣೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

 ರಾಮ ಮಂದಿರ ಆಹ್ವಾನ ವಿಚಾರದಲ್ಲೂ ಭಾರಿ ರಾಜಕೀಯ ನಡೆಯುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆಯೋಧ್ಯೆಯಲ್ಲಿರುವುದು ಬಿಜೆಪಿ ರಾಮ, ನಮಗೆ ಸಿದ್ದರಾಮಯ್ಯನವರೇ ರಾಮ ಎಂದು ಕಾಂಗ್ರೆಸ್ ಶಾಸಕ ಹೆಚ್ ಆಂಜನೇಯ ಹೇಳಿದ್ದಾರೆ. ಬಿಜೆಪಿ ರಾಮನ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅಂದು ಪುಲ್ವಾಮ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿದೆ. ಇದೀಗ ಶ್ರೀರಾಮನ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ಸಚಿವ ಹೇಳಿದ್ದಾರೆ. ಇತ್ತ ರಾಮ ಮಂದಿರ ಉದ್ಘಾಟನೆ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ 31 ವರ್ಷದ ಹಳೇ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ಅಗೆದು ತೆಗೆದಿದೆ. ಕರಸೇವಕರನ್ನು ಮತ್ತೆ ಬಂಧಿಸಿರುವ ನಡೆ ಕೋಲಾಹಲಕ್ಕೆ ಕಾರಣವಾಗಿದೆ. ಹಳೇ ಇತರ ಪ್ರಕರಣವನ್ನು ಬದಿಗಿಟ್ಟಿರುವ ಕಾಂಗ್ರೆಸ್, ಕೇವಲ ಕರಸೇವಕರನ್ನೇ ಟಾರ್ಗೆಟ್ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.  

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more