News Hour: ಹೈಕಮಾಂಡ್ ಅಂಗಳಕ್ಕೆ ಬಳ್ಳಾರಿ ಬೇಗುದಿ

News Hour: ಹೈಕಮಾಂಡ್ ಅಂಗಳಕ್ಕೆ ಬಳ್ಳಾರಿ ಬೇಗುದಿ

Published : Jan 24, 2025, 11:18 PM IST

ಬಳ್ಳಾರಿ ಬಿಜೆಪಿಯಲ್ಲಿ ಬಣಗಳ ಕಿಚ್ಚು ಹೈಕಮಾಂಡ್ ತಲುಪಿದ್ದು, ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ ನಡುವಿನ ತಿಕ್ಕಾಟ ತಾರಕಕ್ಕೇರಿದೆ. ವಿಜಯೇಂದ್ರ ದೆಹಲಿಗೆ ದೌಡಾಯಿಸಿದ್ದಾರೆ.

ಬೆಂಗಳೂರು (ಜ.24): ಬಳ್ಳಾರಿ ಬಿಜೆಪಿ ಬೇಗುದಿ ಹೈಕಮಾಂಡ್ ಅಂಗಳ ತಲುಪಿದೆ. ಶ್ರೀರಾಮುಲು ಬೆನ್ನಿಗೆ ಹೈಕಮಾಂಡ್ ನಿಂತಿದೆ. ಬಣ ಬಡಿದಾಟದ ಮಧ್ಯೆ ವಿಜಯೇಂದ್ರ ದೆಹಲಿಗೆ ದೌಡಾಯಿಸಿದ್ದಾರೆ.

ಒಂದು ಕಾಲದಲ್ಲಿ ಶ್ರೀರಾಮುಲು ಹಾಗೂ ಜನಾರ್ಧನ ರೆಡ್ಡಿ ಒಂದೇ ಜೀವ ಎರಡು ದೇಹದಂತಿದ್ದರು. ಆದರೆ, ಈಗ ಅವರ ನಡುವೆ ದ್ವೇಷದ ಗೋಡೆ ಬೆಳೆದುಬಿಟ್ಟಿದೆ. ಸ್ನೇಹ ಮರೆತು ನೇರಾನೇರಾ ಕುಚಿಕುಗಳು ಕದನಕ್ಕೆ ಇಳಿದಿದ್ದಾರೆ.

News Hour: ಶಂಕರ್‌ ಗುರು ರೀತಿ ಇದ್ದ ರೆಡ್ಡಿ-ರಾಮುಲು, ಹಾವು-ಮುಂಗುಸಿ ಆಗಿದ್ದೇಗೆ?

 

ಇನ್ನೊಂದೆಡೆ, ರಾಜ್ಯಪಾಲರು- ಸರ್ಕಾರದ ಮಧ್ಯೆ  ಸಮರ ಮುಂದುವರಿದಿದೆ. ನಾಲ್ಕು ಮಸೂದೆಗಳಿಗೆ ಸಹಿ ಹಾಕದೇ ವಾಪಸ್​ ಕಳಿಸಿದ್ದಾರೆ. 5 ಮಸೂದೆಗೆ ಅಂಕಿತ ಹಾಕದೇ ಗೆಹಲೋತ್ ಉಳಿಸಿಕೊಂಡಿದ್ದಾರೆ.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more