News Hour: ಶಂಕರ್‌ ಗುರು ರೀತಿ ಇದ್ದ ರೆಡ್ಡಿ-ರಾಮುಲು, ಹಾವು-ಮುಂಗುಸಿ ಆಗಿದ್ದೇಗೆ?

News Hour: ಶಂಕರ್‌ ಗುರು ರೀತಿ ಇದ್ದ ರೆಡ್ಡಿ-ರಾಮುಲು, ಹಾವು-ಮುಂಗುಸಿ ಆಗಿದ್ದೇಗೆ?

Published : Jan 23, 2025, 11:37 PM ISTUpdated : Jan 23, 2025, 11:38 PM IST

ಕರ್ನಾಟಕ ಬಿಜೆಪಿಯಲ್ಲಿ ರೆಡ್ಡಿ ಮತ್ತು ರಾಮುಲು ನಡುವೆ ರಾಜಕೀಯ ಅಂತರ್ಯುದ್ಧ ಶುರುವಾಗಿದೆ. ಸಂಡೂರು ಸೋಲಿನ ನಂತರ ಉಭಯ ನಾಯಕರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಜೆಪಿಯಲ್ಲಿ ದಂಗೆ ಶುರುವಾಗಿದೆ.

ಬೆಂಗಳೂರು (ಜ.23): ಕರ್ನಾಟಕ ಬಿಜೆಪಿಯಲ್ಲಿ ಜೀವದ ಗೆಳೆಯರ ನಡುವೆ ದುಷ್ಮನಿ ಶುರುವಾಗಿದೆ. ರೆಡ್ಡಿ- ರಾಮುಲು ಜೀವದ ಗೆಳೆಯರ ಮಧ್ಯೆ ಸಮರ ಶುರುವಾಗಿದೆ.

ಇಬ್ಬರ ನಡುವೆ ನಾನಾ.. ನೀನಾ ಎಂದು ರಾಜಕೀಯ ಅಂತರ್ಯುದ್ಧ ಸ್ಫೋಟಗೊಂಡಿದೆ. ಸಂಡೂರು ಸೋಲಿನ ನೆಪದಲ್ಲಿ ಉಭಯ ನಾಯಕರ ರೋಷಾವೇಶ ಹಿಡಿತಕ್ಕೆ ಸಿಗುತ್ತಿಲ್ಲ.

News Hour: ಸಂಡೂರು ಸೋಲಿನ ಬೆಂಕಿ: ಬಿಜೆಪಿಯಲ್ಲಿ ಬಂಡಾಯದ ಕಿಡಿ

ಬೆಳಗಾವಿ ಬಳಿಕ ಬಳ್ಳಾರಿ ಬಿಜೆಪಿಯಲ್ಲೂ ದಂಗೆ ಶುರುವಾಗಿದೆ. ರಾಜ್ಯಾದ್ಯಂತ  ಅಗರವಾಲ್​ ಹೊತ್ತಿಸಿದ ಕಿಡಿ ಧಗಧಗಿಸುತ್ತಿದೆ. ರಾಮುಲುಗೆ ನಡ್ಡಾ ದೂರವಾಣಿ ಕರೆ ಮಾಡಿದ್ದು, ದೆಹಲಿಗೆ ಬರಲು ಬುಲಾವ್ ನೀಡಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more