News Hour: ಶಂಕರ್‌ ಗುರು ರೀತಿ ಇದ್ದ ರೆಡ್ಡಿ-ರಾಮುಲು, ಹಾವು-ಮುಂಗುಸಿ ಆಗಿದ್ದೇಗೆ?

News Hour: ಶಂಕರ್‌ ಗುರು ರೀತಿ ಇದ್ದ ರೆಡ್ಡಿ-ರಾಮುಲು, ಹಾವು-ಮುಂಗುಸಿ ಆಗಿದ್ದೇಗೆ?

Published : Jan 23, 2025, 11:37 PM ISTUpdated : Jan 23, 2025, 11:38 PM IST

ಕರ್ನಾಟಕ ಬಿಜೆಪಿಯಲ್ಲಿ ರೆಡ್ಡಿ ಮತ್ತು ರಾಮುಲು ನಡುವೆ ರಾಜಕೀಯ ಅಂತರ್ಯುದ್ಧ ಶುರುವಾಗಿದೆ. ಸಂಡೂರು ಸೋಲಿನ ನಂತರ ಉಭಯ ನಾಯಕರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಜೆಪಿಯಲ್ಲಿ ದಂಗೆ ಶುರುವಾಗಿದೆ.

ಬೆಂಗಳೂರು (ಜ.23): ಕರ್ನಾಟಕ ಬಿಜೆಪಿಯಲ್ಲಿ ಜೀವದ ಗೆಳೆಯರ ನಡುವೆ ದುಷ್ಮನಿ ಶುರುವಾಗಿದೆ. ರೆಡ್ಡಿ- ರಾಮುಲು ಜೀವದ ಗೆಳೆಯರ ಮಧ್ಯೆ ಸಮರ ಶುರುವಾಗಿದೆ.

ಇಬ್ಬರ ನಡುವೆ ನಾನಾ.. ನೀನಾ ಎಂದು ರಾಜಕೀಯ ಅಂತರ್ಯುದ್ಧ ಸ್ಫೋಟಗೊಂಡಿದೆ. ಸಂಡೂರು ಸೋಲಿನ ನೆಪದಲ್ಲಿ ಉಭಯ ನಾಯಕರ ರೋಷಾವೇಶ ಹಿಡಿತಕ್ಕೆ ಸಿಗುತ್ತಿಲ್ಲ.

News Hour: ಸಂಡೂರು ಸೋಲಿನ ಬೆಂಕಿ: ಬಿಜೆಪಿಯಲ್ಲಿ ಬಂಡಾಯದ ಕಿಡಿ

ಬೆಳಗಾವಿ ಬಳಿಕ ಬಳ್ಳಾರಿ ಬಿಜೆಪಿಯಲ್ಲೂ ದಂಗೆ ಶುರುವಾಗಿದೆ. ರಾಜ್ಯಾದ್ಯಂತ  ಅಗರವಾಲ್​ ಹೊತ್ತಿಸಿದ ಕಿಡಿ ಧಗಧಗಿಸುತ್ತಿದೆ. ರಾಮುಲುಗೆ ನಡ್ಡಾ ದೂರವಾಣಿ ಕರೆ ಮಾಡಿದ್ದು, ದೆಹಲಿಗೆ ಬರಲು ಬುಲಾವ್ ನೀಡಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more