News Hour: ಶಂಕರ್‌ ಗುರು ರೀತಿ ಇದ್ದ ರೆಡ್ಡಿ-ರಾಮುಲು, ಹಾವು-ಮುಂಗುಸಿ ಆಗಿದ್ದೇಗೆ?

News Hour: ಶಂಕರ್‌ ಗುರು ರೀತಿ ಇದ್ದ ರೆಡ್ಡಿ-ರಾಮುಲು, ಹಾವು-ಮುಂಗುಸಿ ಆಗಿದ್ದೇಗೆ?

Published : Jan 23, 2025, 11:37 PM ISTUpdated : Jan 23, 2025, 11:38 PM IST

ಕರ್ನಾಟಕ ಬಿಜೆಪಿಯಲ್ಲಿ ರೆಡ್ಡಿ ಮತ್ತು ರಾಮುಲು ನಡುವೆ ರಾಜಕೀಯ ಅಂತರ್ಯುದ್ಧ ಶುರುವಾಗಿದೆ. ಸಂಡೂರು ಸೋಲಿನ ನಂತರ ಉಭಯ ನಾಯಕರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಜೆಪಿಯಲ್ಲಿ ದಂಗೆ ಶುರುವಾಗಿದೆ.

ಬೆಂಗಳೂರು (ಜ.23): ಕರ್ನಾಟಕ ಬಿಜೆಪಿಯಲ್ಲಿ ಜೀವದ ಗೆಳೆಯರ ನಡುವೆ ದುಷ್ಮನಿ ಶುರುವಾಗಿದೆ. ರೆಡ್ಡಿ- ರಾಮುಲು ಜೀವದ ಗೆಳೆಯರ ಮಧ್ಯೆ ಸಮರ ಶುರುವಾಗಿದೆ.

ಇಬ್ಬರ ನಡುವೆ ನಾನಾ.. ನೀನಾ ಎಂದು ರಾಜಕೀಯ ಅಂತರ್ಯುದ್ಧ ಸ್ಫೋಟಗೊಂಡಿದೆ. ಸಂಡೂರು ಸೋಲಿನ ನೆಪದಲ್ಲಿ ಉಭಯ ನಾಯಕರ ರೋಷಾವೇಶ ಹಿಡಿತಕ್ಕೆ ಸಿಗುತ್ತಿಲ್ಲ.

News Hour: ಸಂಡೂರು ಸೋಲಿನ ಬೆಂಕಿ: ಬಿಜೆಪಿಯಲ್ಲಿ ಬಂಡಾಯದ ಕಿಡಿ

ಬೆಳಗಾವಿ ಬಳಿಕ ಬಳ್ಳಾರಿ ಬಿಜೆಪಿಯಲ್ಲೂ ದಂಗೆ ಶುರುವಾಗಿದೆ. ರಾಜ್ಯಾದ್ಯಂತ  ಅಗರವಾಲ್​ ಹೊತ್ತಿಸಿದ ಕಿಡಿ ಧಗಧಗಿಸುತ್ತಿದೆ. ರಾಮುಲುಗೆ ನಡ್ಡಾ ದೂರವಾಣಿ ಕರೆ ಮಾಡಿದ್ದು, ದೆಹಲಿಗೆ ಬರಲು ಬುಲಾವ್ ನೀಡಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more