News Hour: ಶಂಕರ್‌ ಗುರು ರೀತಿ ಇದ್ದ ರೆಡ್ಡಿ-ರಾಮುಲು, ಹಾವು-ಮುಂಗುಸಿ ಆಗಿದ್ದೇಗೆ?

News Hour: ಶಂಕರ್‌ ಗುರು ರೀತಿ ಇದ್ದ ರೆಡ್ಡಿ-ರಾಮುಲು, ಹಾವು-ಮುಂಗುಸಿ ಆಗಿದ್ದೇಗೆ?

Published : Jan 23, 2025, 11:37 PM ISTUpdated : Jan 23, 2025, 11:38 PM IST

ಕರ್ನಾಟಕ ಬಿಜೆಪಿಯಲ್ಲಿ ರೆಡ್ಡಿ ಮತ್ತು ರಾಮುಲು ನಡುವೆ ರಾಜಕೀಯ ಅಂತರ್ಯುದ್ಧ ಶುರುವಾಗಿದೆ. ಸಂಡೂರು ಸೋಲಿನ ನಂತರ ಉಭಯ ನಾಯಕರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಜೆಪಿಯಲ್ಲಿ ದಂಗೆ ಶುರುವಾಗಿದೆ.

ಬೆಂಗಳೂರು (ಜ.23): ಕರ್ನಾಟಕ ಬಿಜೆಪಿಯಲ್ಲಿ ಜೀವದ ಗೆಳೆಯರ ನಡುವೆ ದುಷ್ಮನಿ ಶುರುವಾಗಿದೆ. ರೆಡ್ಡಿ- ರಾಮುಲು ಜೀವದ ಗೆಳೆಯರ ಮಧ್ಯೆ ಸಮರ ಶುರುವಾಗಿದೆ.

ಇಬ್ಬರ ನಡುವೆ ನಾನಾ.. ನೀನಾ ಎಂದು ರಾಜಕೀಯ ಅಂತರ್ಯುದ್ಧ ಸ್ಫೋಟಗೊಂಡಿದೆ. ಸಂಡೂರು ಸೋಲಿನ ನೆಪದಲ್ಲಿ ಉಭಯ ನಾಯಕರ ರೋಷಾವೇಶ ಹಿಡಿತಕ್ಕೆ ಸಿಗುತ್ತಿಲ್ಲ.

News Hour: ಸಂಡೂರು ಸೋಲಿನ ಬೆಂಕಿ: ಬಿಜೆಪಿಯಲ್ಲಿ ಬಂಡಾಯದ ಕಿಡಿ

ಬೆಳಗಾವಿ ಬಳಿಕ ಬಳ್ಳಾರಿ ಬಿಜೆಪಿಯಲ್ಲೂ ದಂಗೆ ಶುರುವಾಗಿದೆ. ರಾಜ್ಯಾದ್ಯಂತ  ಅಗರವಾಲ್​ ಹೊತ್ತಿಸಿದ ಕಿಡಿ ಧಗಧಗಿಸುತ್ತಿದೆ. ರಾಮುಲುಗೆ ನಡ್ಡಾ ದೂರವಾಣಿ ಕರೆ ಮಾಡಿದ್ದು, ದೆಹಲಿಗೆ ಬರಲು ಬುಲಾವ್ ನೀಡಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more