News Hour: ಶಂಕರ್‌ ಗುರು ರೀತಿ ಇದ್ದ ರೆಡ್ಡಿ-ರಾಮುಲು, ಹಾವು-ಮುಂಗುಸಿ ಆಗಿದ್ದೇಗೆ?

News Hour: ಶಂಕರ್‌ ಗುರು ರೀತಿ ಇದ್ದ ರೆಡ್ಡಿ-ರಾಮುಲು, ಹಾವು-ಮುಂಗುಸಿ ಆಗಿದ್ದೇಗೆ?

Published : Jan 23, 2025, 11:37 PM ISTUpdated : Jan 23, 2025, 11:38 PM IST

ಕರ್ನಾಟಕ ಬಿಜೆಪಿಯಲ್ಲಿ ರೆಡ್ಡಿ ಮತ್ತು ರಾಮುಲು ನಡುವೆ ರಾಜಕೀಯ ಅಂತರ್ಯುದ್ಧ ಶುರುವಾಗಿದೆ. ಸಂಡೂರು ಸೋಲಿನ ನಂತರ ಉಭಯ ನಾಯಕರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಜೆಪಿಯಲ್ಲಿ ದಂಗೆ ಶುರುವಾಗಿದೆ.

ಬೆಂಗಳೂರು (ಜ.23): ಕರ್ನಾಟಕ ಬಿಜೆಪಿಯಲ್ಲಿ ಜೀವದ ಗೆಳೆಯರ ನಡುವೆ ದುಷ್ಮನಿ ಶುರುವಾಗಿದೆ. ರೆಡ್ಡಿ- ರಾಮುಲು ಜೀವದ ಗೆಳೆಯರ ಮಧ್ಯೆ ಸಮರ ಶುರುವಾಗಿದೆ.

ಇಬ್ಬರ ನಡುವೆ ನಾನಾ.. ನೀನಾ ಎಂದು ರಾಜಕೀಯ ಅಂತರ್ಯುದ್ಧ ಸ್ಫೋಟಗೊಂಡಿದೆ. ಸಂಡೂರು ಸೋಲಿನ ನೆಪದಲ್ಲಿ ಉಭಯ ನಾಯಕರ ರೋಷಾವೇಶ ಹಿಡಿತಕ್ಕೆ ಸಿಗುತ್ತಿಲ್ಲ.

News Hour: ಸಂಡೂರು ಸೋಲಿನ ಬೆಂಕಿ: ಬಿಜೆಪಿಯಲ್ಲಿ ಬಂಡಾಯದ ಕಿಡಿ

ಬೆಳಗಾವಿ ಬಳಿಕ ಬಳ್ಳಾರಿ ಬಿಜೆಪಿಯಲ್ಲೂ ದಂಗೆ ಶುರುವಾಗಿದೆ. ರಾಜ್ಯಾದ್ಯಂತ  ಅಗರವಾಲ್​ ಹೊತ್ತಿಸಿದ ಕಿಡಿ ಧಗಧಗಿಸುತ್ತಿದೆ. ರಾಮುಲುಗೆ ನಡ್ಡಾ ದೂರವಾಣಿ ಕರೆ ಮಾಡಿದ್ದು, ದೆಹಲಿಗೆ ಬರಲು ಬುಲಾವ್ ನೀಡಿದ್ದಾರೆ.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more