News Hour: ಶಂಕರ್‌ ಗುರು ರೀತಿ ಇದ್ದ ರೆಡ್ಡಿ-ರಾಮುಲು, ಹಾವು-ಮುಂಗುಸಿ ಆಗಿದ್ದೇಗೆ?

News Hour: ಶಂಕರ್‌ ಗುರು ರೀತಿ ಇದ್ದ ರೆಡ್ಡಿ-ರಾಮುಲು, ಹಾವು-ಮುಂಗುಸಿ ಆಗಿದ್ದೇಗೆ?

Published : Jan 23, 2025, 11:37 PM ISTUpdated : Jan 23, 2025, 11:38 PM IST

ಕರ್ನಾಟಕ ಬಿಜೆಪಿಯಲ್ಲಿ ರೆಡ್ಡಿ ಮತ್ತು ರಾಮುಲು ನಡುವೆ ರಾಜಕೀಯ ಅಂತರ್ಯುದ್ಧ ಶುರುವಾಗಿದೆ. ಸಂಡೂರು ಸೋಲಿನ ನಂತರ ಉಭಯ ನಾಯಕರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಜೆಪಿಯಲ್ಲಿ ದಂಗೆ ಶುರುವಾಗಿದೆ.

ಬೆಂಗಳೂರು (ಜ.23): ಕರ್ನಾಟಕ ಬಿಜೆಪಿಯಲ್ಲಿ ಜೀವದ ಗೆಳೆಯರ ನಡುವೆ ದುಷ್ಮನಿ ಶುರುವಾಗಿದೆ. ರೆಡ್ಡಿ- ರಾಮುಲು ಜೀವದ ಗೆಳೆಯರ ಮಧ್ಯೆ ಸಮರ ಶುರುವಾಗಿದೆ.

ಇಬ್ಬರ ನಡುವೆ ನಾನಾ.. ನೀನಾ ಎಂದು ರಾಜಕೀಯ ಅಂತರ್ಯುದ್ಧ ಸ್ಫೋಟಗೊಂಡಿದೆ. ಸಂಡೂರು ಸೋಲಿನ ನೆಪದಲ್ಲಿ ಉಭಯ ನಾಯಕರ ರೋಷಾವೇಶ ಹಿಡಿತಕ್ಕೆ ಸಿಗುತ್ತಿಲ್ಲ.

News Hour: ಸಂಡೂರು ಸೋಲಿನ ಬೆಂಕಿ: ಬಿಜೆಪಿಯಲ್ಲಿ ಬಂಡಾಯದ ಕಿಡಿ

ಬೆಳಗಾವಿ ಬಳಿಕ ಬಳ್ಳಾರಿ ಬಿಜೆಪಿಯಲ್ಲೂ ದಂಗೆ ಶುರುವಾಗಿದೆ. ರಾಜ್ಯಾದ್ಯಂತ  ಅಗರವಾಲ್​ ಹೊತ್ತಿಸಿದ ಕಿಡಿ ಧಗಧಗಿಸುತ್ತಿದೆ. ರಾಮುಲುಗೆ ನಡ್ಡಾ ದೂರವಾಣಿ ಕರೆ ಮಾಡಿದ್ದು, ದೆಹಲಿಗೆ ಬರಲು ಬುಲಾವ್ ನೀಡಿದ್ದಾರೆ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more