ಒಡೆದ ಮನಸ್ಸುಗಳನ್ನು ಒಂದು ಮಾಡುವ ಯಾತ್ರೆ ಮಾಡುತ್ತೇನೆ: B Sriramulu | Kannada News | Suvarna News

Published : Feb 09, 2025, 02:01 PM IST

ಯಾವುದೋ ಕಾರಣಕ್ಕೆ ನೋವಾಗಿ ಹೊಡೆದಿರುವ ಮನಸ್ಸು ಗಳನ್ನು ನಾನು ಒಂದು ಮಾಡುತ್ತೇ‌ನೆ. ಒಡೆದ ಮನಸ್ಸುಗಳನ್ನು ಒಂದು ಮಾಡಲು ರಾಜ್ಯಾದ್ಯಂತ ಯಾತ್ರೆ ಶುರು ಮಾಡುತ್ತೇನೆ. ಸಮಾನ ಮನಸ್ಕರರನ್ನು ಒಂದು ಪ್ಲಾಟ್ ಫಾರಂ ನಲ್ಲಿ ತರುವ ಕೆಲಸ ಮಾಡುತ್ತೇನೆ. ಎಲ್ಲಾ ಜಿಲ್ಲೆಗಳಲ್ಲಿ ನಾನು ಯಾತ್ರೆ ನಡೆಸಿ ಎಲ್ಲಾರನ್ನು ಒಂದು ಮಾಡುತ್ತೇನೆ. ಎಲ್ಲಾ ಕಡೆಗಳಲ್ಲಿ ನಾನು ಈಗಾಗಲೇ ಕರೆ ಮಾಡಿ ಮಾತ‌ನಾಡಿದ್ದೇನೆ. ನನ್ನ ಯಾತ್ರೆ ಉದ್ದೇಶ ಸ್ವಾರ್ಥ ಇಲ್ಲ ಎಲ್ಲರನ್ನು ಒಂದು ಮಾಡುವ ಕೆಲಸ ಮಾತ್ರ. ಬಿಜೆಪಿ ನಾಯಕರ‌ನ್ನು, ಹಿಂದೂ ಕಾರ್ಯಕರ್ತರನ್ನು, ಸಂಘದವರನ್ನು ಒಂದು ಮಾಡುವ ಕೆಲಸದಲ್ಲಿ ನಾನು ತೊಡಗುತ್ತೇನೆ. ಮುಂದಿನ ದಿನಗಳಲ್ಲಿ ಹೈಕಮಾಂಡ್ ಕರೆದರೆ ನಾನು ಹೋಗಿ ಮಾತನಾಡುತ್ತೇನೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more