B ಟೀಂ ವಾರ್: ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ!

B ಟೀಂ ವಾರ್: ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ!

Published : Jun 11, 2022, 05:47 PM IST

ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಎಂದು ವ್ಯಂಗ್ಯವಾಡಿದ ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು ಕೊಡುತ್ತಿದ್ದಾರೆ.

ಬೆಂಗಳೂರು(ಜೂ,11): ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕರ್ನಾಟಕ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಮೂರು ಸ್ಥಾನಗಳಲ್ಲಿ ಗೆದ್ದು ಬೀಗಿದೆ.  ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿ ಗೆಲ್ಲಿಸಿಕೊಳ್ಳುವಲ್ಲಿ ವಿಫಲವಾಗಿರಬಹುದು. ಜೆಡಿಎಸ್‌ ವಿರದ್ಧ ಸಿದ್ದರಾಮಯ್ಯ ಪ್ರಯೋಗಿಸಿದ ತಂತ್ರಗಾರಿಕೆ ಪಕ್ಕಾ ಫಲಿಸಿದೆ.

ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್, ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ

ರಾಜ್ಯ ರಾಜಕಾರಣದಲ್ಲಿ ಯಾವಾಗೆಲ್ಲ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗುತ್ತದೆಯೋ ಆಗೆಲ್ಲ ಲಾಭ ಗಿಟ್ಟಿಸುತ್ತಿದ್ದ ಜೆಡಿಎಸ್‌ಗೆ ಈ ಬಾರಿ ಮರ್ಮಾಘಾತ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕರು ಸಿದ್ದರಾಮಯ್ಯ ವಿರುದ್ಧ ಕೆಂಡಕಾರುತ್ತಿದ್ದಾರೆ. ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಎಂದು ವ್ಯಂಗ್ಯವಾಡಿದ ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು ಕೊಡುತ್ತಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more