ಬಬಲಾದಿ ಮುತ್ಯಾರ ಬೆಂಕಿ ಭವಿಷ್ಯಕ್ಕೆ ತಬ್ಬಿಬ್ಬಾದವರು ಯಾರು? ಭವಿಷ್ಯ ನುಡಿದ ಮೂರೇ ದಿನದಲ್ಲಿ ರಾಜಕಾರಣದಲ್ಲಿ ಗಢಗಢ!

ಬಬಲಾದಿ ಮುತ್ಯಾರ ಬೆಂಕಿ ಭವಿಷ್ಯಕ್ಕೆ ತಬ್ಬಿಬ್ಬಾದವರು ಯಾರು? ಭವಿಷ್ಯ ನುಡಿದ ಮೂರೇ ದಿನದಲ್ಲಿ ರಾಜಕಾರಣದಲ್ಲಿ ಗಢಗಢ!

Published : Mar 25, 2024, 09:55 AM IST

‘ಉತ್ತಮ ಅರ್ಹ ವ್ಯಕ್ತಿಯ ಮರ್ದನ’ ಭಯಾನಕ ಬೆಂಕಿ ಭವಿಷ್ಯ
ಬೆಂಕಿ ಭವಿಷ್ಯ ನುಡಿದ ಮೂರೇ ದಿನದಲ್ಲಿ ಅಲ್ಲೋಲ ಕಲ್ಲೋಲ..!
ಅರ್ಹ ವ್ಯಕ್ತಿಗಳಿಗೆ ಸಿಗಲಿಲ್ಲ ಟಿಕೆಟ್‌, ಬಂಡಾಯವೆದ್ದ ಉತ್ತಮರು..!

ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು ಮಹಾಭಾರತ ಅಖಾಡ ರಂಗೇರಿದೆ. ಸೆಂಟ್ರಲ್‌ ದಂಗಲ್‌ ನಲ್ಲಿ ಯಾರು ಗೆಲ್ತಾರೆ? ಯಾರಿಗೆ ಕಾದಿದೆ ಸೋಲು? ಎನ್ನುವ ಲೆಕ್ಕಾಚಾರಗಳೂ ಜೋರಾಗಿವೆ. ಆದ್ರೆ ಈ ನಡುವೆ ಬೆಂಕಿ ಬಬಲಾದಿ ಮಠದಲ್ಲಿ(Babaladi Math) ನುಡಿದ ಅದೊಂದು ಕೆಂಡದಂತ ರಾಜಕೀಯ ಭವಿಷ್ಯ(Predictions) ಚುನಾವಣಾ ಅಖಾಡದಲ್ಲಿಯೇ ಬಿರುಗಾಳಿ ಎಬ್ಬಿಸಿದೆ. ಲೋಕಸಭಾ ಚುನಾವಣೆ (Loksabha ELEction)ಘೋಷಣೆಯಾಗಿದೆ. ಎಲೆಕ್ಷನ್‌ ಡೇಟ್‌ ಸಹ ಅನೌನ್ಸ್‌ ಆಗಿದೆ. ಈ ನಡುವೆ ಜನರ ಒಲವು ಯಾರ ಕಡೆಗೆ ಎನ್ನುವ ಲೆಕ್ಕಾಚಾರಗಳು ಜೋರಾಗಿವೆ. ಜನರ ಒಲವು ರಾಷ್ಟ್ರದ ಹಿತವನ್ನ ಮುಂದಿಟ್ಟು ಮತಬೇಟೆಗೆ ಇಳಿದಿರುವ ಮೋದಿ(Narendra Modi) ಕಡೆಗೋ, ಗ್ಯಾರಂಟಿ ಮುಂದಿಟ್ಟು ಜನರನ್ನ ಸೆಳೆಯುತ್ತಿರುವ ಕಾಂಗ್ರೆಸ್‌(Congress) ಕಡೆಗೋ ಎನ್ನುವ ಕುತೂಹಲ ಹೆಚ್ಚಾಗಿದೆ. ಈ ಎಲ್ಲ ಕುತೂಹಲಗಳ ನಡುವೆ ದೇಶದಲ್ಲೀಗ ಎಲ್ಲೆಡೆ ಮೋದಿ ಹವಾ ಜೋರಾಗಿದೆ. ಹೀಗಾಗಿ, ಮೋದಿ ಕಡೆಗೆ ಜನರ ಒಲವಿದೆ ಎಂದು ಬಹುತೇಕರು ಮಾತನಾಡಿಕೊಳ್ತಿದ್ದಾರೆ. ಆದ್ರೆ, ಈ ಮಾತುಗಳ ನಡುವೆಯೇ ಕಾಲಜ್ಞಾನಕ್ಕೆ ಪ್ರಸಿದ್ಧಿ ಪಡೆದಿರುವ ಬೆಂಕಿ ಮಠ ಎಂಥಲೇ ಕರೆಯಿಸಿಕೊಳ್ಳುವ ಬಬಲಾದಿ ಮಠದಲ್ಲಿ ನುಡಿದ ಭವಿಷ್ಯ ರಾಜಕಾರಣಿಗಳನ್ನ ತಬ್ಬಿಬ್ಬು ಆಗೋ ಹಾಗೇ ಮಾಡಿದೆ. ಪ್ರತಿ ವರ್ಷ ಶಿವರಾತ್ರಿಯ 5ನೇ ದಿನಕ್ಕೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬೆಂಕಿ ಬಬಲಾದಿ ಮಠದಲ್ಲಿ ಕಾಲಜ್ಞಾನವನ್ನ ಓದಲಾಗುತ್ತದೆ. ಕಳೆದ 300 ವರ್ಷಗಳ ಹಿಂದೆ ಅವತಾರಿ ಪುರುಷ ಚಕ್ರವರ್ತಿ ಸದಾಶಿವ ಅಜ್ಜ ನುಡಿದ ಕಾಲಜ್ಞಾನವನ್ನ ಚಿಕ್ಕಯ್ಯಪ್ಪನವರು ತಾಮ್ರದ ಪುಸ್ತಕದಲ್ಲಿ ದಾಖಲಿಸಿಟ್ಟಿದ್ದಾರೆ. ಪ್ರತಿ ವರ್ಷ ಇಲ್ಲಿ ನಡೆಯುವ ಶಿವರಾತ್ರಿಯ ಜಾತ್ರೆಯ 5ನೇ ದಿನ ತಾಮ್ರದಲ್ಲಿ ದಾಖಲಿಸಿಟ್ಟಿರುವ ಕಾಲಜ್ಞಾನವನ್ನ ಬಬಲಾದಿ ಪೀಠದ ಈಗಿನ ಸಿದ್ದು ಮುತ್ಯಾ ಹೊಳಿಮಠ ಓದಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  Today Horoscope: ಕಾಮದಹನದ ಹಿಂದಿನ ಉದ್ದೇಶವೇನು ? ಹೋಳಿ ಹಬ್ಬದ ಆಚರಣೆ ಮಾಡುವುದು ಏಕೆ?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more