ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಲೆಕ್ಕಾಚಾರ ಉಲ್ಟಾ, ಕಾಂಗ್ರೆಸ್‌ ಗಾಳದಿಂದ ಕೇಸರಿ ಪಡೆಗೆ ಸಂಕಷ್ಟ!

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಲೆಕ್ಕಾಚಾರ ಉಲ್ಟಾ, ಕಾಂಗ್ರೆಸ್‌ ಗಾಳದಿಂದ ಕೇಸರಿ ಪಡೆಗೆ ಸಂಕಷ್ಟ!

Published : Mar 22, 2023, 10:49 PM IST

ಬಿಜೆಪಿ ತಿರುಗುಬಾಣವಾದ ಬಾಬುರಾವ್ ಚಿಂಚನಸೂರು, ಜಾಧವ್ ಸೇರಿ ಹಲವು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಆಹ್ವಾನಸಿದ್ದು ಕ್ಷೇತ್ರ ಯಾವುದು? ಲಿಸ್ಟ್‌ಗೆ ಹೊಸ ಕ್ಷೇತ್ರ ಸೇರ್ಪಡೆ ಸೇರಿದಂತೆ ಇಂದಿನ ಇಡೀ ದಿನ ಪ್ರಮುಖ ಸುದ್ದಿ ಕಂಪ್ಲೀಟ್ ಪ್ಯಾಕೇಜ್ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಲ್ಯಾಣ ಕರ್ನಾಟಕದ 40 ಕ್ಷೇತ್ರಗಳಲ್ಲಿ ಹೆಚ್ಚಿನ ಗೆಲುವು ದಾಖಲಿಸಿ ಹೆಚ್ಚಿನ ಪ್ರಾಶಸ್ತ್ಯ ನೀಡಿತ್ತು. ಆದರೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರ ಒಬ್ಬರ ಹಿಂದೆ ಒಬ್ಬರು ಮತ್ತೆ ಕಾಂಗ್ರೆಸ್ ಸೇರಿಕೊಳ್ಳುತ್ತಿದ್ದಾರೆ .ಪ್ರಿಯಾಂಕ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಸೋಲಿಸುವುದಾಗಿ ತೊಡೆ ತಟ್ಟಿದ ಬಾಬುರಾವ್ ಚಿಂಚನಸೂರು ಇದೀಗ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಡಿಕೆ ಶಿವಕುಮಾರ್ ಮನೆಯಲ್ಲಿ ಕಾಂಗ್ರೆಸ್ ಸೇರಿದ ಚಿಂಚನಸೂರು ಇದೀಗ ಬಿಜೆಪಿ ವಿರುದ್ಧ ತೊಡೆತಟ್ಟಿದ್ದಾರೆ.ಬಾಬುರಾವ್ ಚಿಂಚನಸೂರು ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಇದೀಗ ಹಲವು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸದ್ದಿಲ್ಲದೇ ಆಹ್ವಾನ ನೀಡಿದ್ದಾರೆ. ಉಮೇಶ್ ಜಾಧವ್, ಪುತ್ರು ಅವಿನಾಶ್ ಜಾದವ್, ಮಾಲಿಕಯ್ಯ ಗುತ್ತೇದಾರ್, ಎಬಿ ಮಾಲಕರೆಡ್ಡಿ, ಸುನಿಲ್ ವಲ್ಯಾಪುರೆ ಸೇರಿದಂತೆ ಹಲವು ಬಿಜೆಪಿ ನಾಯರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.
 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more