ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ್ದ ಚಿಂಚನಸೂರು ಮತ್ತೆ ಕಾಂಗ್ರೆಸ್ ಸೇರ್ಪಡೆ!

ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ್ದ ಚಿಂಚನಸೂರು ಮತ್ತೆ ಕಾಂಗ್ರೆಸ್ ಸೇರ್ಪಡೆ!

Published : Mar 23, 2023, 07:43 AM IST

ಪ್ರಿಯಾಂಕ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಸೋಲಿಸುವುದಾಗಿ ತೊಡೆ ತಟ್ಟಿದ ಬಾಬುರಾವ್ ಚಿಂಚನಸೂರು ಇದೀಗ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಮನೆಯಲ್ಲಿ ಕಾಂಗ್ರೆಸ್ ಸೇರಿದ ಚಿಂಚನಸೂರು ಇದೀಗ ಬಿಜೆಪಿ ವಿರುದ್ಧ ತೊಡೆತಟ್ಟಿದ್ದಾರೆ. 

ಬೆಂಗಳೂರು (ಮಾ.23): ಪ್ರಿಯಾಂಕ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಸೋಲಿಸುವುದಾಗಿ ತೊಡೆ ತಟ್ಟಿದ ಬಾಬುರಾವ್ ಚಿಂಚನಸೂರು ಇದೀಗ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಮನೆಯಲ್ಲಿ ಕಾಂಗ್ರೆಸ್ ಸೇರಿದ ಚಿಂಚನಸೂರು ಇದೀಗ ಬಿಜೆಪಿ ವಿರುದ್ಧ ತೊಡೆತಟ್ಟಿದ್ದಾರೆ. ಬಾಬುರಾವ್‌ ಚಿಂಚನಸೂರ್‌ ಅವರು ವಿಧಾನಸಭಾ ಚುನಾವಣೆಯಲ್ಲಿ ಗುರುಮಿಠಕಲ್‌ ಕ್ಷೇತ್ರದಿಂದ ಸ್ಪರ್ಧೆಗೆ ಬಿಜೆಪಿಯ ಟಿಕೆಟ್‌ ಟಿಕೆಟ್‌ ಕೇಳಿದ್ದರು. ಆದರೆ, ಸದ್ಯ ಅವರು ವಿಧಾನಪರಿಷತ್‌ ಸದಸ್ಯರಾಗಿರುವ ಕಾರಣ ಟಿಕೆಟ್‌ ನೀಡಲು ಬಿಜೆಪಿ ನಾಯಕರು ನಿರಾಕರಿಸಿದ್ದರು. ಹೀಗಾಗಿ ಅಸಮಾಧಾನಗೊಂಡಿದ್ದ ಅವರು ಬಿಜೆಪಿ ಬಿಟ್ಟು ಮತ್ತೆ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಬಾಬುರಾವ್‌ ಚಿಂಚನಸೂರ್‌ ಅವರು ನಾನು ಸತ್ತರೂ ಮತ್ತೆ ಕಾಂಗ್ರೆಸ್‌ ಸೇರುವುದಿಲ್ಲ ಎಂದು ಹೇಳಿಕೆ ನೀಡಿದ್ದರು.
 

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more