ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ್ದ ಚಿಂಚನಸೂರು ಮತ್ತೆ ಕಾಂಗ್ರೆಸ್ ಸೇರ್ಪಡೆ!

ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ್ದ ಚಿಂಚನಸೂರು ಮತ್ತೆ ಕಾಂಗ್ರೆಸ್ ಸೇರ್ಪಡೆ!

Published : Mar 23, 2023, 07:43 AM IST

ಪ್ರಿಯಾಂಕ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಸೋಲಿಸುವುದಾಗಿ ತೊಡೆ ತಟ್ಟಿದ ಬಾಬುರಾವ್ ಚಿಂಚನಸೂರು ಇದೀಗ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಮನೆಯಲ್ಲಿ ಕಾಂಗ್ರೆಸ್ ಸೇರಿದ ಚಿಂಚನಸೂರು ಇದೀಗ ಬಿಜೆಪಿ ವಿರುದ್ಧ ತೊಡೆತಟ್ಟಿದ್ದಾರೆ. 

ಬೆಂಗಳೂರು (ಮಾ.23): ಪ್ರಿಯಾಂಕ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಸೋಲಿಸುವುದಾಗಿ ತೊಡೆ ತಟ್ಟಿದ ಬಾಬುರಾವ್ ಚಿಂಚನಸೂರು ಇದೀಗ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಮನೆಯಲ್ಲಿ ಕಾಂಗ್ರೆಸ್ ಸೇರಿದ ಚಿಂಚನಸೂರು ಇದೀಗ ಬಿಜೆಪಿ ವಿರುದ್ಧ ತೊಡೆತಟ್ಟಿದ್ದಾರೆ. ಬಾಬುರಾವ್‌ ಚಿಂಚನಸೂರ್‌ ಅವರು ವಿಧಾನಸಭಾ ಚುನಾವಣೆಯಲ್ಲಿ ಗುರುಮಿಠಕಲ್‌ ಕ್ಷೇತ್ರದಿಂದ ಸ್ಪರ್ಧೆಗೆ ಬಿಜೆಪಿಯ ಟಿಕೆಟ್‌ ಟಿಕೆಟ್‌ ಕೇಳಿದ್ದರು. ಆದರೆ, ಸದ್ಯ ಅವರು ವಿಧಾನಪರಿಷತ್‌ ಸದಸ್ಯರಾಗಿರುವ ಕಾರಣ ಟಿಕೆಟ್‌ ನೀಡಲು ಬಿಜೆಪಿ ನಾಯಕರು ನಿರಾಕರಿಸಿದ್ದರು. ಹೀಗಾಗಿ ಅಸಮಾಧಾನಗೊಂಡಿದ್ದ ಅವರು ಬಿಜೆಪಿ ಬಿಟ್ಟು ಮತ್ತೆ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಬಾಬುರಾವ್‌ ಚಿಂಚನಸೂರ್‌ ಅವರು ನಾನು ಸತ್ತರೂ ಮತ್ತೆ ಕಾಂಗ್ರೆಸ್‌ ಸೇರುವುದಿಲ್ಲ ಎಂದು ಹೇಳಿಕೆ ನೀಡಿದ್ದರು.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more