ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ್ದ ಚಿಂಚನಸೂರು ಮತ್ತೆ ಕಾಂಗ್ರೆಸ್ ಸೇರ್ಪಡೆ!

ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ್ದ ಚಿಂಚನಸೂರು ಮತ್ತೆ ಕಾಂಗ್ರೆಸ್ ಸೇರ್ಪಡೆ!

Published : Mar 23, 2023, 07:43 AM IST

ಪ್ರಿಯಾಂಕ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಸೋಲಿಸುವುದಾಗಿ ತೊಡೆ ತಟ್ಟಿದ ಬಾಬುರಾವ್ ಚಿಂಚನಸೂರು ಇದೀಗ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಮನೆಯಲ್ಲಿ ಕಾಂಗ್ರೆಸ್ ಸೇರಿದ ಚಿಂಚನಸೂರು ಇದೀಗ ಬಿಜೆಪಿ ವಿರುದ್ಧ ತೊಡೆತಟ್ಟಿದ್ದಾರೆ. 

ಬೆಂಗಳೂರು (ಮಾ.23): ಪ್ರಿಯಾಂಕ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಸೋಲಿಸುವುದಾಗಿ ತೊಡೆ ತಟ್ಟಿದ ಬಾಬುರಾವ್ ಚಿಂಚನಸೂರು ಇದೀಗ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಮನೆಯಲ್ಲಿ ಕಾಂಗ್ರೆಸ್ ಸೇರಿದ ಚಿಂಚನಸೂರು ಇದೀಗ ಬಿಜೆಪಿ ವಿರುದ್ಧ ತೊಡೆತಟ್ಟಿದ್ದಾರೆ. ಬಾಬುರಾವ್‌ ಚಿಂಚನಸೂರ್‌ ಅವರು ವಿಧಾನಸಭಾ ಚುನಾವಣೆಯಲ್ಲಿ ಗುರುಮಿಠಕಲ್‌ ಕ್ಷೇತ್ರದಿಂದ ಸ್ಪರ್ಧೆಗೆ ಬಿಜೆಪಿಯ ಟಿಕೆಟ್‌ ಟಿಕೆಟ್‌ ಕೇಳಿದ್ದರು. ಆದರೆ, ಸದ್ಯ ಅವರು ವಿಧಾನಪರಿಷತ್‌ ಸದಸ್ಯರಾಗಿರುವ ಕಾರಣ ಟಿಕೆಟ್‌ ನೀಡಲು ಬಿಜೆಪಿ ನಾಯಕರು ನಿರಾಕರಿಸಿದ್ದರು. ಹೀಗಾಗಿ ಅಸಮಾಧಾನಗೊಂಡಿದ್ದ ಅವರು ಬಿಜೆಪಿ ಬಿಟ್ಟು ಮತ್ತೆ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಬಾಬುರಾವ್‌ ಚಿಂಚನಸೂರ್‌ ಅವರು ನಾನು ಸತ್ತರೂ ಮತ್ತೆ ಕಾಂಗ್ರೆಸ್‌ ಸೇರುವುದಿಲ್ಲ ಎಂದು ಹೇಳಿಕೆ ನೀಡಿದ್ದರು.
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more