ದೇಶಕ್ಕಾಗಿ ಸರ್ವತ್ಯಾಗ ಮಾಡುವ ಗುಣ ಕಲಿಸಿದ್ದೇ RSS: ಯಡಿಯೂರಪ್ಪ

ದೇಶಕ್ಕಾಗಿ ಸರ್ವತ್ಯಾಗ ಮಾಡುವ ಗುಣ ಕಲಿಸಿದ್ದೇ RSS: ಯಡಿಯೂರಪ್ಪ

Suvarna News   | Asianet News
Published : Oct 21, 2021, 02:18 PM IST

* RSS ವಿರುದ್ಧ ಮಾತಾಡಿದ್ರೆ ಮುಸ್ಲಿಂ ಮತಗಳು ಸಿಗುತ್ತವೆ ಎಂಬ ಭ್ರಮೆಯಲ್ಲಿರುವ ಎಚ್‌ಡಿಕೆ
* ಆರ್‌ಎಸ್‌ಎಸ್‌ ಟೀಕೆ ಮಾಡುವುದರಿಂದ ನಿಮಗೆ ಯಾವುದೇ ಲಾಭ ಇಲ್ಲ 
* ರಾಷ್ಟ್ರೀಯ ಸ್ವಯಂ ಸೇವಕ ಸಂಘ ಏನು ಅಂತ ಇಡೀ ಜನಗತ್ತಿಗೆ ಗೊತ್ತಿದೆ
 

ವಿಜಯಪುರ(ಅ.21): ರಾಷ್ಟ್ರೀಯ ಸ್ವಯಂ ಸೇವಕ ಸಂಘ ಏನು ಅಂತ ಇಡೀ ಜನಗತ್ತಿಗೆ ಗೊತ್ತಿದೆ. ಈ ದೇಶದ ರಾಷ್ಟ್ರಪತಿಗಳೂ ಕೂಡ ಸಂಘದ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೂ ಸಹ ಸಂಘದ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ದೇಶಕ್ಕಾಗಿ ಸರ್ವತ್ಯಾಗ ಮಾಡುವ ಗುಣ ಕಲಿಸಿದ್ದೇ ಆರ್‌ಎಸ್‌ಎಸ್‌ ಆಗಿದೆ ಅಂತ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಕುಮಾರಸ್ವಾಮಿ ಅವರು RSS ವಿರುದ್ಧ ಮಾತಾಡಿದ್ರೆ ಮುಸ್ಲಿಂ ಮತಗಳು ಸಿಗುತ್ತವೆ ಎಂಬ ಭ್ರಮೆಯಲ್ಲಿದ್ದಾರೆ. ಆರ್‌ಎಸ್‌ಎಸ್‌ ಟೀಕೆ ಮಾಡುವುದರಿಂದ ನಿಮಗೆ ಯಾವುದೇ ತರಹದ ಲಾಭ ಸಿಗೋದಿಲ್ಲ ಅಂತ ಎಚ್‌ಡಿಕೆ ಟಾಂಗ್‌ ಕೊಟ್ಟಿದ್ದಾರೆ. 

ಬೈಎಲೆಕ್ಷನ್‌ ಸಮರ: ವಾದಕ್ಕೆ ವಾದದಿಂದ ಗೆಲ್ಲಲು ಪ್ರಯತ್ನಿಸೋದು ತಪ್ಪು, ಸಿಎಂ ಬೊಮ್ಮಾಯಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!