ದೇಶಕ್ಕಾಗಿ ಸರ್ವತ್ಯಾಗ ಮಾಡುವ ಗುಣ ಕಲಿಸಿದ್ದೇ RSS: ಯಡಿಯೂರಪ್ಪ

ದೇಶಕ್ಕಾಗಿ ಸರ್ವತ್ಯಾಗ ಮಾಡುವ ಗುಣ ಕಲಿಸಿದ್ದೇ RSS: ಯಡಿಯೂರಪ್ಪ

Suvarna News   | Asianet News
Published : Oct 21, 2021, 02:18 PM IST

* RSS ವಿರುದ್ಧ ಮಾತಾಡಿದ್ರೆ ಮುಸ್ಲಿಂ ಮತಗಳು ಸಿಗುತ್ತವೆ ಎಂಬ ಭ್ರಮೆಯಲ್ಲಿರುವ ಎಚ್‌ಡಿಕೆ
* ಆರ್‌ಎಸ್‌ಎಸ್‌ ಟೀಕೆ ಮಾಡುವುದರಿಂದ ನಿಮಗೆ ಯಾವುದೇ ಲಾಭ ಇಲ್ಲ 
* ರಾಷ್ಟ್ರೀಯ ಸ್ವಯಂ ಸೇವಕ ಸಂಘ ಏನು ಅಂತ ಇಡೀ ಜನಗತ್ತಿಗೆ ಗೊತ್ತಿದೆ
 

ವಿಜಯಪುರ(ಅ.21): ರಾಷ್ಟ್ರೀಯ ಸ್ವಯಂ ಸೇವಕ ಸಂಘ ಏನು ಅಂತ ಇಡೀ ಜನಗತ್ತಿಗೆ ಗೊತ್ತಿದೆ. ಈ ದೇಶದ ರಾಷ್ಟ್ರಪತಿಗಳೂ ಕೂಡ ಸಂಘದ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೂ ಸಹ ಸಂಘದ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ದೇಶಕ್ಕಾಗಿ ಸರ್ವತ್ಯಾಗ ಮಾಡುವ ಗುಣ ಕಲಿಸಿದ್ದೇ ಆರ್‌ಎಸ್‌ಎಸ್‌ ಆಗಿದೆ ಅಂತ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಕುಮಾರಸ್ವಾಮಿ ಅವರು RSS ವಿರುದ್ಧ ಮಾತಾಡಿದ್ರೆ ಮುಸ್ಲಿಂ ಮತಗಳು ಸಿಗುತ್ತವೆ ಎಂಬ ಭ್ರಮೆಯಲ್ಲಿದ್ದಾರೆ. ಆರ್‌ಎಸ್‌ಎಸ್‌ ಟೀಕೆ ಮಾಡುವುದರಿಂದ ನಿಮಗೆ ಯಾವುದೇ ತರಹದ ಲಾಭ ಸಿಗೋದಿಲ್ಲ ಅಂತ ಎಚ್‌ಡಿಕೆ ಟಾಂಗ್‌ ಕೊಟ್ಟಿದ್ದಾರೆ. 

ಬೈಎಲೆಕ್ಷನ್‌ ಸಮರ: ವಾದಕ್ಕೆ ವಾದದಿಂದ ಗೆಲ್ಲಲು ಪ್ರಯತ್ನಿಸೋದು ತಪ್ಪು, ಸಿಎಂ ಬೊಮ್ಮಾಯಿ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!