ದೇಶಕ್ಕಾಗಿ ಸರ್ವತ್ಯಾಗ ಮಾಡುವ ಗುಣ ಕಲಿಸಿದ್ದೇ RSS: ಯಡಿಯೂರಪ್ಪ

ದೇಶಕ್ಕಾಗಿ ಸರ್ವತ್ಯಾಗ ಮಾಡುವ ಗುಣ ಕಲಿಸಿದ್ದೇ RSS: ಯಡಿಯೂರಪ್ಪ

Suvarna News   | Asianet News
Published : Oct 21, 2021, 02:18 PM IST

* RSS ವಿರುದ್ಧ ಮಾತಾಡಿದ್ರೆ ಮುಸ್ಲಿಂ ಮತಗಳು ಸಿಗುತ್ತವೆ ಎಂಬ ಭ್ರಮೆಯಲ್ಲಿರುವ ಎಚ್‌ಡಿಕೆ
* ಆರ್‌ಎಸ್‌ಎಸ್‌ ಟೀಕೆ ಮಾಡುವುದರಿಂದ ನಿಮಗೆ ಯಾವುದೇ ಲಾಭ ಇಲ್ಲ 
* ರಾಷ್ಟ್ರೀಯ ಸ್ವಯಂ ಸೇವಕ ಸಂಘ ಏನು ಅಂತ ಇಡೀ ಜನಗತ್ತಿಗೆ ಗೊತ್ತಿದೆ
 

ವಿಜಯಪುರ(ಅ.21): ರಾಷ್ಟ್ರೀಯ ಸ್ವಯಂ ಸೇವಕ ಸಂಘ ಏನು ಅಂತ ಇಡೀ ಜನಗತ್ತಿಗೆ ಗೊತ್ತಿದೆ. ಈ ದೇಶದ ರಾಷ್ಟ್ರಪತಿಗಳೂ ಕೂಡ ಸಂಘದ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೂ ಸಹ ಸಂಘದ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ದೇಶಕ್ಕಾಗಿ ಸರ್ವತ್ಯಾಗ ಮಾಡುವ ಗುಣ ಕಲಿಸಿದ್ದೇ ಆರ್‌ಎಸ್‌ಎಸ್‌ ಆಗಿದೆ ಅಂತ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಕುಮಾರಸ್ವಾಮಿ ಅವರು RSS ವಿರುದ್ಧ ಮಾತಾಡಿದ್ರೆ ಮುಸ್ಲಿಂ ಮತಗಳು ಸಿಗುತ್ತವೆ ಎಂಬ ಭ್ರಮೆಯಲ್ಲಿದ್ದಾರೆ. ಆರ್‌ಎಸ್‌ಎಸ್‌ ಟೀಕೆ ಮಾಡುವುದರಿಂದ ನಿಮಗೆ ಯಾವುದೇ ತರಹದ ಲಾಭ ಸಿಗೋದಿಲ್ಲ ಅಂತ ಎಚ್‌ಡಿಕೆ ಟಾಂಗ್‌ ಕೊಟ್ಟಿದ್ದಾರೆ. 

ಬೈಎಲೆಕ್ಷನ್‌ ಸಮರ: ವಾದಕ್ಕೆ ವಾದದಿಂದ ಗೆಲ್ಲಲು ಪ್ರಯತ್ನಿಸೋದು ತಪ್ಪು, ಸಿಎಂ ಬೊಮ್ಮಾಯಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!