ದೇಶಕ್ಕಾಗಿ ಸರ್ವತ್ಯಾಗ ಮಾಡುವ ಗುಣ ಕಲಿಸಿದ್ದೇ RSS: ಯಡಿಯೂರಪ್ಪ

ದೇಶಕ್ಕಾಗಿ ಸರ್ವತ್ಯಾಗ ಮಾಡುವ ಗುಣ ಕಲಿಸಿದ್ದೇ RSS: ಯಡಿಯೂರಪ್ಪ

Suvarna News   | Asianet News
Published : Oct 21, 2021, 02:18 PM IST

* RSS ವಿರುದ್ಧ ಮಾತಾಡಿದ್ರೆ ಮುಸ್ಲಿಂ ಮತಗಳು ಸಿಗುತ್ತವೆ ಎಂಬ ಭ್ರಮೆಯಲ್ಲಿರುವ ಎಚ್‌ಡಿಕೆ
* ಆರ್‌ಎಸ್‌ಎಸ್‌ ಟೀಕೆ ಮಾಡುವುದರಿಂದ ನಿಮಗೆ ಯಾವುದೇ ಲಾಭ ಇಲ್ಲ 
* ರಾಷ್ಟ್ರೀಯ ಸ್ವಯಂ ಸೇವಕ ಸಂಘ ಏನು ಅಂತ ಇಡೀ ಜನಗತ್ತಿಗೆ ಗೊತ್ತಿದೆ
 

ವಿಜಯಪುರ(ಅ.21): ರಾಷ್ಟ್ರೀಯ ಸ್ವಯಂ ಸೇವಕ ಸಂಘ ಏನು ಅಂತ ಇಡೀ ಜನಗತ್ತಿಗೆ ಗೊತ್ತಿದೆ. ಈ ದೇಶದ ರಾಷ್ಟ್ರಪತಿಗಳೂ ಕೂಡ ಸಂಘದ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೂ ಸಹ ಸಂಘದ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ದೇಶಕ್ಕಾಗಿ ಸರ್ವತ್ಯಾಗ ಮಾಡುವ ಗುಣ ಕಲಿಸಿದ್ದೇ ಆರ್‌ಎಸ್‌ಎಸ್‌ ಆಗಿದೆ ಅಂತ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಕುಮಾರಸ್ವಾಮಿ ಅವರು RSS ವಿರುದ್ಧ ಮಾತಾಡಿದ್ರೆ ಮುಸ್ಲಿಂ ಮತಗಳು ಸಿಗುತ್ತವೆ ಎಂಬ ಭ್ರಮೆಯಲ್ಲಿದ್ದಾರೆ. ಆರ್‌ಎಸ್‌ಎಸ್‌ ಟೀಕೆ ಮಾಡುವುದರಿಂದ ನಿಮಗೆ ಯಾವುದೇ ತರಹದ ಲಾಭ ಸಿಗೋದಿಲ್ಲ ಅಂತ ಎಚ್‌ಡಿಕೆ ಟಾಂಗ್‌ ಕೊಟ್ಟಿದ್ದಾರೆ. 

ಬೈಎಲೆಕ್ಷನ್‌ ಸಮರ: ವಾದಕ್ಕೆ ವಾದದಿಂದ ಗೆಲ್ಲಲು ಪ್ರಯತ್ನಿಸೋದು ತಪ್ಪು, ಸಿಎಂ ಬೊಮ್ಮಾಯಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?