'ಕೈ' ವಿರುದ್ಧ ಭಜರಂಗದಳ ಅಭಿಯಾನ: ನಾಳೆ ಸಂಜೆ ರಾಜ್ಯಾದ್ಯಂತ ಹನುಮಾನ್‌ ಚಾಲೀಸಾ ಪಠಣ

'ಕೈ' ವಿರುದ್ಧ ಭಜರಂಗದಳ ಅಭಿಯಾನ: ನಾಳೆ ಸಂಜೆ ರಾಜ್ಯಾದ್ಯಂತ ಹನುಮಾನ್‌ ಚಾಲೀಸಾ ಪಠಣ

Published : May 03, 2023, 05:05 PM IST

ಕೇಸರಿ ಪಡೆಗೆ ಅಸ್ತ್ರವಾಯ್ತು ಭಜರಂಗದಳ ಬ್ಯಾನ್‌ ಭರವಸೆ
ಕೊನೆ ಹಂತದಲ್ಲಿ ಬಿಜೆಪಿಗೆ ಮತ್ತೊಂದು ಹಿಂದುತ್ವದ ಅಸ್ತ್ರ
ಕಾಂಗ್ರೆಸ್‌ಗೆ ಟಕ್ಕರ್‌ ನೀಡಲು ಭಜರಂಗದಳ ಪ್ಲ್ಯಾನ್‌

ಮೈಸೂರು: ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ಬ್ಯಾನ್‌ ಮಾಡುವುದಾಗಿ ಹೇಳಿದ್ದು, ಇದು ಇದೀಗ ಕೇಸರಿ ಪಡೆಗೆ ಅಸ್ತ್ರವಾಗಿದೆ. ಅಲ್ಲದೇ ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧ ಭಜರಂಗದಳ ಅಭಿಯಾನ ಆರಂಭಿಸಿದ್ದು, ನಾಳೆ ಸಂಜೆ ಏಳು ಗಂಟೆಗೆ ರಾಜ್ಯಾದ್ಯಂತ ಸಾಮೂಹಿಕ ಹನುಮಾನ್‌ ಚಾಲೀಸಾ ಪಠಣಕ್ಕೆ ಕರೆ ಕೊಡಲಾಗಿದೆ. ಈ ಮೂಲಕ ಬಿಜೆಪಿಗೆ ಮತ್ತೊಂದು ಹಿಂದುತ್ವದ ಅಸ್ತ್ರ ಸಿಕ್ಕಂತಾಗಿದೆ. ಇನ್ನೂ ಈ ಬಗ್ಗೆ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್‌ಗೆ ವಿನಾಶ ಕಾಲೇ ವಿಪರೀತ ಬುದ್ಧಿ ಬಂದಿದೆ. ಅವರು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಇದು ಅವರ ತಿರುಕನ ಕನಸು, ಬಂದ್ರೆ ತಾನೇ ಬ್ಯಾನ್‌ ಮಾಡೋದು ಎಂದು ಬಿಎಸ್‌ವೈ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಇದನ್ನೂ ವೀಕ್ಷಿಸಿ: ಭಜರಂಗದಳ ಬ್ಯಾನ್ ವಿಚಾರ: ಮಂಡ್ಯದ ಕೆರೆಗೋಡಿನಲ್ಲಿ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more