'ಕೈ' ವಿರುದ್ಧ ಭಜರಂಗದಳ ಅಭಿಯಾನ: ನಾಳೆ ಸಂಜೆ ರಾಜ್ಯಾದ್ಯಂತ ಹನುಮಾನ್‌ ಚಾಲೀಸಾ ಪಠಣ

'ಕೈ' ವಿರುದ್ಧ ಭಜರಂಗದಳ ಅಭಿಯಾನ: ನಾಳೆ ಸಂಜೆ ರಾಜ್ಯಾದ್ಯಂತ ಹನುಮಾನ್‌ ಚಾಲೀಸಾ ಪಠಣ

Published : May 03, 2023, 05:05 PM IST

ಕೇಸರಿ ಪಡೆಗೆ ಅಸ್ತ್ರವಾಯ್ತು ಭಜರಂಗದಳ ಬ್ಯಾನ್‌ ಭರವಸೆ
ಕೊನೆ ಹಂತದಲ್ಲಿ ಬಿಜೆಪಿಗೆ ಮತ್ತೊಂದು ಹಿಂದುತ್ವದ ಅಸ್ತ್ರ
ಕಾಂಗ್ರೆಸ್‌ಗೆ ಟಕ್ಕರ್‌ ನೀಡಲು ಭಜರಂಗದಳ ಪ್ಲ್ಯಾನ್‌

ಮೈಸೂರು: ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ಬ್ಯಾನ್‌ ಮಾಡುವುದಾಗಿ ಹೇಳಿದ್ದು, ಇದು ಇದೀಗ ಕೇಸರಿ ಪಡೆಗೆ ಅಸ್ತ್ರವಾಗಿದೆ. ಅಲ್ಲದೇ ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧ ಭಜರಂಗದಳ ಅಭಿಯಾನ ಆರಂಭಿಸಿದ್ದು, ನಾಳೆ ಸಂಜೆ ಏಳು ಗಂಟೆಗೆ ರಾಜ್ಯಾದ್ಯಂತ ಸಾಮೂಹಿಕ ಹನುಮಾನ್‌ ಚಾಲೀಸಾ ಪಠಣಕ್ಕೆ ಕರೆ ಕೊಡಲಾಗಿದೆ. ಈ ಮೂಲಕ ಬಿಜೆಪಿಗೆ ಮತ್ತೊಂದು ಹಿಂದುತ್ವದ ಅಸ್ತ್ರ ಸಿಕ್ಕಂತಾಗಿದೆ. ಇನ್ನೂ ಈ ಬಗ್ಗೆ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್‌ಗೆ ವಿನಾಶ ಕಾಲೇ ವಿಪರೀತ ಬುದ್ಧಿ ಬಂದಿದೆ. ಅವರು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಇದು ಅವರ ತಿರುಕನ ಕನಸು, ಬಂದ್ರೆ ತಾನೇ ಬ್ಯಾನ್‌ ಮಾಡೋದು ಎಂದು ಬಿಎಸ್‌ವೈ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಇದನ್ನೂ ವೀಕ್ಷಿಸಿ: ಭಜರಂಗದಳ ಬ್ಯಾನ್ ವಿಚಾರ: ಮಂಡ್ಯದ ಕೆರೆಗೋಡಿನಲ್ಲಿ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more