ಬಜರಂಗದಳ ಬ್ಯಾನ್: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಾಂಗ್ರೆಸ್‌ ನಾಯಕರು!

ಬಜರಂಗದಳ ಬ್ಯಾನ್: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಾಂಗ್ರೆಸ್‌ ನಾಯಕರು!

Published : May 03, 2023, 07:50 PM IST

ನಾವು ಆಂಜನೇಯ ಭಕ್ತರು. ಅವರು ಮಾತ್ರನಾ? ಶಾಂತಿ ತೋಟ ಕದಲಬಾರದು. ಸೌಹಾರ್ದತೆ‌ ಇರಬೇಕು. ಬಜರಂಗದಳ ಬ್ಯಾನ್ ಮಾಡ್ತೀವಿ ಅಂದ್ರೆ ಯಾಕೆ ಅವರು ಗಾಬರಿ ಆಗ್ತಿದ್ದಾರೆ.

ಬೆಂಗಳೂರು (ಮೇ 3): ನಾವು ಆಂಜನೇಯ ಭಕ್ತರು. ಅವರು ಮಾತ್ರನಾ? ಶಾಂತಿ ತೋಟ ಕದಲಬಾರದು. ಸೌಹಾರ್ದತೆ‌ ಇರಬೇಕು. ಬಜರಂಗದಳ ಬ್ಯಾನ್ ಮಾಡ್ತೀವಿ ಅಂದ್ರೆ ಯಾಕೆ ಅವರು ಗಾಬರಿ ಆಗ್ತಿದ್ದಾರೆ. ಆಂಜನೇಯ ಗೂ ಭಜರಂಗದಳ ಕ್ಕೂ ಏನ್ ಸಂಬಂಧ...? ಬಿಜೆಪಿಯವರು ಬಹಳ ಪ್ರವೋಕ್ ಮಾಡ್ತಿದ್ದಾರೆ ಎಂದು ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಹೇಳಿದ ಕಾಂಗ್ರೆಸ್‌ ನಾಯಕರು ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ನಾವು ಕೂಡ ಆಂಜನೇಯ ಭಕ್ತರು. ಅವರು ಮಾತ್ರನಾ? ಶಾಂತಿ ತೋಟ ಕದಲಬಾರದು. ಸೌಹಾರ್ದತೆ‌ ಇರಬೇಕು. ಬಜರಂಗದಳ ಬ್ಯಾನ್ ಮಾಡ್ತೀವಿ ಅಂದ್ರೆ ಯಾಕೆ ಅವರು ಗಾಬರಿ ಆಗ್ತಿದ್ದಾರೆ. ಆಂಜನೇಯ ಗೂ ಭಜರಂಗದಳ ಕ್ಕೂ ಏನ್ ಸಂಬಂಧ...? ಬಿಜೆಪಿಯವರು ಜನರನ್ನು ಎತ್ತಿಕಟ್ಟುತ್ತಿರುವ ಬಗ್ಗೆ ಅರ್ಥ ಅಗಿದೆ. ಆಂಜನೇಯ ಬೇರೆ ಭಜರಂಗದಳ ಬೇರೆ. ಬಿಜೆಪಿ ಅವರು ಭಜರಂಗಿ ಅಂತ ಕ್ಯಾಂಪೇನ್ ಮಾಡೋದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾಳೆ ಕೆಲವರು  ಹನುಮ ಚಾಲಿಸ ಪಠಣೆ ಮಾಡಲು ಸಿದ್ಧರಾಗಿದ್ದಾರೆ. ಹನುಮ ಚಾಲಿಸ್ ನಾವು ದಿನ ಪಠಣ ಮಾಡ್ತೀವಿ. ಅವರೊಬ್ಬರೇನಾ ಮಾಡೋದು? ಹಿಂದಿನ  RSS ಬೇರೆ ಈಗಿನ RSS ಬೇರೆ. ನಮ್ಮ ಪ್ರಣಾಳಿಕೆಯಲ್ಲಿ ಬದಲಾವಣೆ ಇಲ್ಲ. ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿ ನೋಡಿಕೊಳ್ತೀರಾ.? ಮೊದಲು ನೀವು ದೇಶ ಉಳಿಸಿ. ನಮ್ಮ ಗ್ಯಾರಂಟಿ ಕಾರ್ಡ್ ಐತಿಹಾಸಿಕ. ನಮ್ಮ ಗ್ಯಾರಂಟಿ ನಾವು ಕೊಟ್ಟೇ ಕೊಡ್ತೀವಿ. ಬಿಜೆಪಿ ಅವರು ಒಂದೊಂದು ವಿಷಯ ತೆಗೆದುಕೊಂಡು ಹೀಗೆ ಮಾಡ್ತಿದ್ದಾರೆ.. ಇದೆಲ್ಲ ವರ್ಕ್ ಆಗೊಲ್ಲ. ನಾನು ಹಿಂದು, ನಾನು ಆಂಜನೇಯ ಭಕ್ತ, ರಾಮನ ಭಕ್ತ. ಬಿಜೆಪಿಯವರು ಏನು ಬೇಕಾದರೂ ಮಾಡಿಕೊಳ್ಳಲಿ. ನಮಗೆ 141ಸೀಟು  ಬರೋದು ಪಕ್ಕಾ ಎಂದು ಹೇಳಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more