ಬಜರಂಗದಳ ಬ್ಯಾನ್: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಾಂಗ್ರೆಸ್‌ ನಾಯಕರು!

ಬಜರಂಗದಳ ಬ್ಯಾನ್: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಾಂಗ್ರೆಸ್‌ ನಾಯಕರು!

Published : May 03, 2023, 07:50 PM IST

ನಾವು ಆಂಜನೇಯ ಭಕ್ತರು. ಅವರು ಮಾತ್ರನಾ? ಶಾಂತಿ ತೋಟ ಕದಲಬಾರದು. ಸೌಹಾರ್ದತೆ‌ ಇರಬೇಕು. ಬಜರಂಗದಳ ಬ್ಯಾನ್ ಮಾಡ್ತೀವಿ ಅಂದ್ರೆ ಯಾಕೆ ಅವರು ಗಾಬರಿ ಆಗ್ತಿದ್ದಾರೆ.

ಬೆಂಗಳೂರು (ಮೇ 3): ನಾವು ಆಂಜನೇಯ ಭಕ್ತರು. ಅವರು ಮಾತ್ರನಾ? ಶಾಂತಿ ತೋಟ ಕದಲಬಾರದು. ಸೌಹಾರ್ದತೆ‌ ಇರಬೇಕು. ಬಜರಂಗದಳ ಬ್ಯಾನ್ ಮಾಡ್ತೀವಿ ಅಂದ್ರೆ ಯಾಕೆ ಅವರು ಗಾಬರಿ ಆಗ್ತಿದ್ದಾರೆ. ಆಂಜನೇಯ ಗೂ ಭಜರಂಗದಳ ಕ್ಕೂ ಏನ್ ಸಂಬಂಧ...? ಬಿಜೆಪಿಯವರು ಬಹಳ ಪ್ರವೋಕ್ ಮಾಡ್ತಿದ್ದಾರೆ ಎಂದು ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಹೇಳಿದ ಕಾಂಗ್ರೆಸ್‌ ನಾಯಕರು ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ನಾವು ಕೂಡ ಆಂಜನೇಯ ಭಕ್ತರು. ಅವರು ಮಾತ್ರನಾ? ಶಾಂತಿ ತೋಟ ಕದಲಬಾರದು. ಸೌಹಾರ್ದತೆ‌ ಇರಬೇಕು. ಬಜರಂಗದಳ ಬ್ಯಾನ್ ಮಾಡ್ತೀವಿ ಅಂದ್ರೆ ಯಾಕೆ ಅವರು ಗಾಬರಿ ಆಗ್ತಿದ್ದಾರೆ. ಆಂಜನೇಯ ಗೂ ಭಜರಂಗದಳ ಕ್ಕೂ ಏನ್ ಸಂಬಂಧ...? ಬಿಜೆಪಿಯವರು ಜನರನ್ನು ಎತ್ತಿಕಟ್ಟುತ್ತಿರುವ ಬಗ್ಗೆ ಅರ್ಥ ಅಗಿದೆ. ಆಂಜನೇಯ ಬೇರೆ ಭಜರಂಗದಳ ಬೇರೆ. ಬಿಜೆಪಿ ಅವರು ಭಜರಂಗಿ ಅಂತ ಕ್ಯಾಂಪೇನ್ ಮಾಡೋದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾಳೆ ಕೆಲವರು  ಹನುಮ ಚಾಲಿಸ ಪಠಣೆ ಮಾಡಲು ಸಿದ್ಧರಾಗಿದ್ದಾರೆ. ಹನುಮ ಚಾಲಿಸ್ ನಾವು ದಿನ ಪಠಣ ಮಾಡ್ತೀವಿ. ಅವರೊಬ್ಬರೇನಾ ಮಾಡೋದು? ಹಿಂದಿನ  RSS ಬೇರೆ ಈಗಿನ RSS ಬೇರೆ. ನಮ್ಮ ಪ್ರಣಾಳಿಕೆಯಲ್ಲಿ ಬದಲಾವಣೆ ಇಲ್ಲ. ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿ ನೋಡಿಕೊಳ್ತೀರಾ.? ಮೊದಲು ನೀವು ದೇಶ ಉಳಿಸಿ. ನಮ್ಮ ಗ್ಯಾರಂಟಿ ಕಾರ್ಡ್ ಐತಿಹಾಸಿಕ. ನಮ್ಮ ಗ್ಯಾರಂಟಿ ನಾವು ಕೊಟ್ಟೇ ಕೊಡ್ತೀವಿ. ಬಿಜೆಪಿ ಅವರು ಒಂದೊಂದು ವಿಷಯ ತೆಗೆದುಕೊಂಡು ಹೀಗೆ ಮಾಡ್ತಿದ್ದಾರೆ.. ಇದೆಲ್ಲ ವರ್ಕ್ ಆಗೊಲ್ಲ. ನಾನು ಹಿಂದು, ನಾನು ಆಂಜನೇಯ ಭಕ್ತ, ರಾಮನ ಭಕ್ತ. ಬಿಜೆಪಿಯವರು ಏನು ಬೇಕಾದರೂ ಮಾಡಿಕೊಳ್ಳಲಿ. ನಮಗೆ 141ಸೀಟು  ಬರೋದು ಪಕ್ಕಾ ಎಂದು ಹೇಳಿದರು.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more