ಬಜರಂಗದಳ ಬ್ಯಾನ್: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಾಂಗ್ರೆಸ್‌ ನಾಯಕರು!

ಬಜರಂಗದಳ ಬ್ಯಾನ್: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಾಂಗ್ರೆಸ್‌ ನಾಯಕರು!

Published : May 03, 2023, 07:50 PM IST

ನಾವು ಆಂಜನೇಯ ಭಕ್ತರು. ಅವರು ಮಾತ್ರನಾ? ಶಾಂತಿ ತೋಟ ಕದಲಬಾರದು. ಸೌಹಾರ್ದತೆ‌ ಇರಬೇಕು. ಬಜರಂಗದಳ ಬ್ಯಾನ್ ಮಾಡ್ತೀವಿ ಅಂದ್ರೆ ಯಾಕೆ ಅವರು ಗಾಬರಿ ಆಗ್ತಿದ್ದಾರೆ.

ಬೆಂಗಳೂರು (ಮೇ 3): ನಾವು ಆಂಜನೇಯ ಭಕ್ತರು. ಅವರು ಮಾತ್ರನಾ? ಶಾಂತಿ ತೋಟ ಕದಲಬಾರದು. ಸೌಹಾರ್ದತೆ‌ ಇರಬೇಕು. ಬಜರಂಗದಳ ಬ್ಯಾನ್ ಮಾಡ್ತೀವಿ ಅಂದ್ರೆ ಯಾಕೆ ಅವರು ಗಾಬರಿ ಆಗ್ತಿದ್ದಾರೆ. ಆಂಜನೇಯ ಗೂ ಭಜರಂಗದಳ ಕ್ಕೂ ಏನ್ ಸಂಬಂಧ...? ಬಿಜೆಪಿಯವರು ಬಹಳ ಪ್ರವೋಕ್ ಮಾಡ್ತಿದ್ದಾರೆ ಎಂದು ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಹೇಳಿದ ಕಾಂಗ್ರೆಸ್‌ ನಾಯಕರು ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ನಾವು ಕೂಡ ಆಂಜನೇಯ ಭಕ್ತರು. ಅವರು ಮಾತ್ರನಾ? ಶಾಂತಿ ತೋಟ ಕದಲಬಾರದು. ಸೌಹಾರ್ದತೆ‌ ಇರಬೇಕು. ಬಜರಂಗದಳ ಬ್ಯಾನ್ ಮಾಡ್ತೀವಿ ಅಂದ್ರೆ ಯಾಕೆ ಅವರು ಗಾಬರಿ ಆಗ್ತಿದ್ದಾರೆ. ಆಂಜನೇಯ ಗೂ ಭಜರಂಗದಳ ಕ್ಕೂ ಏನ್ ಸಂಬಂಧ...? ಬಿಜೆಪಿಯವರು ಜನರನ್ನು ಎತ್ತಿಕಟ್ಟುತ್ತಿರುವ ಬಗ್ಗೆ ಅರ್ಥ ಅಗಿದೆ. ಆಂಜನೇಯ ಬೇರೆ ಭಜರಂಗದಳ ಬೇರೆ. ಬಿಜೆಪಿ ಅವರು ಭಜರಂಗಿ ಅಂತ ಕ್ಯಾಂಪೇನ್ ಮಾಡೋದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾಳೆ ಕೆಲವರು  ಹನುಮ ಚಾಲಿಸ ಪಠಣೆ ಮಾಡಲು ಸಿದ್ಧರಾಗಿದ್ದಾರೆ. ಹನುಮ ಚಾಲಿಸ್ ನಾವು ದಿನ ಪಠಣ ಮಾಡ್ತೀವಿ. ಅವರೊಬ್ಬರೇನಾ ಮಾಡೋದು? ಹಿಂದಿನ  RSS ಬೇರೆ ಈಗಿನ RSS ಬೇರೆ. ನಮ್ಮ ಪ್ರಣಾಳಿಕೆಯಲ್ಲಿ ಬದಲಾವಣೆ ಇಲ್ಲ. ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿ ನೋಡಿಕೊಳ್ತೀರಾ.? ಮೊದಲು ನೀವು ದೇಶ ಉಳಿಸಿ. ನಮ್ಮ ಗ್ಯಾರಂಟಿ ಕಾರ್ಡ್ ಐತಿಹಾಸಿಕ. ನಮ್ಮ ಗ್ಯಾರಂಟಿ ನಾವು ಕೊಟ್ಟೇ ಕೊಡ್ತೀವಿ. ಬಿಜೆಪಿ ಅವರು ಒಂದೊಂದು ವಿಷಯ ತೆಗೆದುಕೊಂಡು ಹೀಗೆ ಮಾಡ್ತಿದ್ದಾರೆ.. ಇದೆಲ್ಲ ವರ್ಕ್ ಆಗೊಲ್ಲ. ನಾನು ಹಿಂದು, ನಾನು ಆಂಜನೇಯ ಭಕ್ತ, ರಾಮನ ಭಕ್ತ. ಬಿಜೆಪಿಯವರು ಏನು ಬೇಕಾದರೂ ಮಾಡಿಕೊಳ್ಳಲಿ. ನಮಗೆ 141ಸೀಟು  ಬರೋದು ಪಕ್ಕಾ ಎಂದು ಹೇಳಿದರು.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more