Jagadish Shettar: ಬೆಳಗಾವಿಯಲ್ಲಿ ಮೂಲ VS ವಲಸಿಗ ಸಮರ: ಕಾಂಗ್ರೆಸ್‌ಗೆ ಬಿಜೆಪಿ ನಾಯಕರಿಂದ ಕೌಂಟರ್ ಅಟ್ಯಾಕ್ !

Jagadish Shettar: ಬೆಳಗಾವಿಯಲ್ಲಿ ಮೂಲ VS ವಲಸಿಗ ಸಮರ: ಕಾಂಗ್ರೆಸ್‌ಗೆ ಬಿಜೆಪಿ ನಾಯಕರಿಂದ ಕೌಂಟರ್ ಅಟ್ಯಾಕ್ !

Published : Apr 02, 2024, 11:00 AM ISTUpdated : Apr 02, 2024, 11:01 AM IST

ಜಗದೀಶ ಶೆಟ್ಟರ್ ಪರ ರಮೇಶ ಜಾರಕಿಹೊಳಿ ಸೈಲೆಂಟ್  ಗೇಮ್ ಪ್ಲ್ಯಾನ್
ಅತೃಪ್ತರನ್ನು ಸೆಳೆಯುವುದು,‌ ಬಿಜೆಪಿ ಗಟ್ಟಿಗೊಳಿಸಲು ರಮೇಶ ಓಡಾಟ
ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ

ಬೆಳಗಾವಿಯಲ್ಲಿ ಮೂಲ ಹಾಗೂ ವಲಸಿಗ ಸಮರ ಶುರುವಾಗಿದೆ. ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್(Jagadish Shettar) ವಿಳಾಸವನ್ನು ಲಕ್ಷ್ಮಿ ಹೆಬ್ಬಾಳ್ಕರ್‌(Lakshmi Hebbalkar) ಕೇಳಿದ್ದರು. ಇದೀಗ ಜಗದೀಶ್ ಶೆಟ್ಟರ್ ಬೆನ್ನಿಗೆ ನಿಂತಿರುವ ಬಾಲಚಂದ್ರ ಜಾರಕಿಹೊಳಿ(Balachandra Jarakiholi) ಕೌಂಟರ್ ನೀಡಿದ್ದಾರೆ. ಜಗದೀಶ್ ಶೆಟ್ಟರ್ ಗೆದ್ದು ಕೇಂದ್ರ ಸಚಿವರಾಗ್ತಾರೆ. ಎಲ್ಲರೂ ಅವರ ಮನೆ ಅಡ್ರೆಸ್ ಹುಡುಕಿಕೊಂಡು ಹೋಗಬೇಕಾಗುತ್ತದೆ. ಸುರೇಶ ಅಂಗಡಿ ಮನೆಯೇ ಜಗದೀಶ್ ಶೆಟ್ಟರ್ ಅವರ ಹಾಲಿ ವಿಳಾಸ. ಸುರೇಶ ಅಂಗಡಿ ಸಚಿವರಾಗಿದಕ್ಕೆ ರಾಜ್ಯಕ್ಕೆ ರೈಲ್ವೆ ಯೋಜನೆಗಳು ಸಾಕಷ್ಟು ಬಂದವು. ಎಂಪಿಯನ್ನು ವಿರೋಧ ಪಕ್ಷದಲ್ಲಿ ಕೂರಿಸಿ ಏನು ಮಾಡೋದು? ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಹೆಬ್ಬಾಳ್ಕರ್ ಮೂಲ ಕೆದಕಿದ ಬೆಳಗಾವಿ ಬಿಜೆಪಿ ಮುಖಂಡ ಧನಂಜಯ್‌ ಜಾಧವ್, ಅವರು ಖಾನಾಪುರ ಮೂಲದವರು.  ಅದು ಉತ್ತರ ಕನ್ನಡ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಬೆಳಗಾವಿಯಲ್ಲಿ ರಾಜಕಾರಣ ಮಾಡ್ತಿರುವ ಹೆಬ್ಬಾಳ್ಕರ್ ಮೂಲ ಬೆಳಗಾವಿಯಲ್ಲ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  Siddaramaiah Campaign: ನಾನು ಇರಬೇಕಾ, ಬೇಡ್ವಾ ? ಇರಬೇಕು ಅಂದ್ರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more