Jagadish Shettar: ಬೆಳಗಾವಿಯಲ್ಲಿ ಮೂಲ VS ವಲಸಿಗ ಸಮರ: ಕಾಂಗ್ರೆಸ್‌ಗೆ ಬಿಜೆಪಿ ನಾಯಕರಿಂದ ಕೌಂಟರ್ ಅಟ್ಯಾಕ್ !

Jagadish Shettar: ಬೆಳಗಾವಿಯಲ್ಲಿ ಮೂಲ VS ವಲಸಿಗ ಸಮರ: ಕಾಂಗ್ರೆಸ್‌ಗೆ ಬಿಜೆಪಿ ನಾಯಕರಿಂದ ಕೌಂಟರ್ ಅಟ್ಯಾಕ್ !

Published : Apr 02, 2024, 11:00 AM ISTUpdated : Apr 02, 2024, 11:01 AM IST

ಜಗದೀಶ ಶೆಟ್ಟರ್ ಪರ ರಮೇಶ ಜಾರಕಿಹೊಳಿ ಸೈಲೆಂಟ್  ಗೇಮ್ ಪ್ಲ್ಯಾನ್
ಅತೃಪ್ತರನ್ನು ಸೆಳೆಯುವುದು,‌ ಬಿಜೆಪಿ ಗಟ್ಟಿಗೊಳಿಸಲು ರಮೇಶ ಓಡಾಟ
ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ

ಬೆಳಗಾವಿಯಲ್ಲಿ ಮೂಲ ಹಾಗೂ ವಲಸಿಗ ಸಮರ ಶುರುವಾಗಿದೆ. ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್(Jagadish Shettar) ವಿಳಾಸವನ್ನು ಲಕ್ಷ್ಮಿ ಹೆಬ್ಬಾಳ್ಕರ್‌(Lakshmi Hebbalkar) ಕೇಳಿದ್ದರು. ಇದೀಗ ಜಗದೀಶ್ ಶೆಟ್ಟರ್ ಬೆನ್ನಿಗೆ ನಿಂತಿರುವ ಬಾಲಚಂದ್ರ ಜಾರಕಿಹೊಳಿ(Balachandra Jarakiholi) ಕೌಂಟರ್ ನೀಡಿದ್ದಾರೆ. ಜಗದೀಶ್ ಶೆಟ್ಟರ್ ಗೆದ್ದು ಕೇಂದ್ರ ಸಚಿವರಾಗ್ತಾರೆ. ಎಲ್ಲರೂ ಅವರ ಮನೆ ಅಡ್ರೆಸ್ ಹುಡುಕಿಕೊಂಡು ಹೋಗಬೇಕಾಗುತ್ತದೆ. ಸುರೇಶ ಅಂಗಡಿ ಮನೆಯೇ ಜಗದೀಶ್ ಶೆಟ್ಟರ್ ಅವರ ಹಾಲಿ ವಿಳಾಸ. ಸುರೇಶ ಅಂಗಡಿ ಸಚಿವರಾಗಿದಕ್ಕೆ ರಾಜ್ಯಕ್ಕೆ ರೈಲ್ವೆ ಯೋಜನೆಗಳು ಸಾಕಷ್ಟು ಬಂದವು. ಎಂಪಿಯನ್ನು ವಿರೋಧ ಪಕ್ಷದಲ್ಲಿ ಕೂರಿಸಿ ಏನು ಮಾಡೋದು? ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಹೆಬ್ಬಾಳ್ಕರ್ ಮೂಲ ಕೆದಕಿದ ಬೆಳಗಾವಿ ಬಿಜೆಪಿ ಮುಖಂಡ ಧನಂಜಯ್‌ ಜಾಧವ್, ಅವರು ಖಾನಾಪುರ ಮೂಲದವರು.  ಅದು ಉತ್ತರ ಕನ್ನಡ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಬೆಳಗಾವಿಯಲ್ಲಿ ರಾಜಕಾರಣ ಮಾಡ್ತಿರುವ ಹೆಬ್ಬಾಳ್ಕರ್ ಮೂಲ ಬೆಳಗಾವಿಯಲ್ಲ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  Siddaramaiah Campaign: ನಾನು ಇರಬೇಕಾ, ಬೇಡ್ವಾ ? ಇರಬೇಕು ಅಂದ್ರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more