ಸಾಹುಕಾರನ ಕುರ್ಚಿ ಸಹೋದರನಿಗ ಸಿಗುತ್ತಾ? ತೆರೆಮರೆಯಲ್ಲಿ ಅಣ್ತಮ್ಮಾಸ್ ಸರ್ಕಸ್!

ಸಾಹುಕಾರನ ಕುರ್ಚಿ ಸಹೋದರನಿಗ ಸಿಗುತ್ತಾ? ತೆರೆಮರೆಯಲ್ಲಿ ಅಣ್ತಮ್ಮಾಸ್ ಸರ್ಕಸ್!

Suvarna News   | Asianet News
Published : Mar 07, 2021, 11:09 AM IST

ರಾಸಲೀಲೆ ಪ್ರಕರಣದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಮೇಶ್‌ ಜಾರಕಿಹೊಳಿ ರಾಜೀನಾಮೆ ನೀಡಿದ್ದು , ಜಲಸಂಪನ್ಮೂಲ ಖಾತೆ ಅವರ  ಸಹೋದರ ಬಾಲಚಂದ್ರ ಜಾರಕಿಹೊಳಿ ಪಾಲಾಗುವ ದಟ್ಟ ಸಾಧ್ಯತೆಯಿದೆ.

ಬೆಂಗಳೂರು (ಮಾ. 07): ರಾಸಲೀಲೆ ಪ್ರಕರಣದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಮೇಶ್‌ ಜಾರಕಿಹೊಳಿ ರಾಜೀನಾಮೆ ನೀಡಿದ್ದು , ಜಲಸಂಪನ್ಮೂಲ ಖಾತೆ ಅವರ  ಸಹೋದರ ಬಾಲಚಂದ್ರ ಜಾರಕಿಹೊಳಿ ಪಾಲಾಗುವ ದಟ್ಟ ಸಾಧ್ಯತೆಯಿದೆ.

ಮಹತ್ವದ ಜಲ ಸಂಪನ್ಮೂಲ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿ ಅವರಿಗೆ ನೀಡುವುದಾದರೆ ತಾವು ರಾಜೀನಾಮೆ ನೀಡಲು ಸಿದ್ಧ ಎಂದು ರಮೇಶ್‌ ನೀಡಿದ ಸಂದೇಶಕ್ಕೆ ಹೈಕಮಾಂಡ್‌ ಪರೋಕ್ಷವಾಗಿ ಒಪ್ಪಿಗೆ ಸೂಚಿಸಿದ ನಂತರ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!