ಸಾಹುಕಾರನ ಕುರ್ಚಿ ಸಹೋದರನಿಗ ಸಿಗುತ್ತಾ? ತೆರೆಮರೆಯಲ್ಲಿ ಅಣ್ತಮ್ಮಾಸ್ ಸರ್ಕಸ್!

ಸಾಹುಕಾರನ ಕುರ್ಚಿ ಸಹೋದರನಿಗ ಸಿಗುತ್ತಾ? ತೆರೆಮರೆಯಲ್ಲಿ ಅಣ್ತಮ್ಮಾಸ್ ಸರ್ಕಸ್!

Suvarna News   | Asianet News
Published : Mar 07, 2021, 11:09 AM IST

ರಾಸಲೀಲೆ ಪ್ರಕರಣದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಮೇಶ್‌ ಜಾರಕಿಹೊಳಿ ರಾಜೀನಾಮೆ ನೀಡಿದ್ದು , ಜಲಸಂಪನ್ಮೂಲ ಖಾತೆ ಅವರ  ಸಹೋದರ ಬಾಲಚಂದ್ರ ಜಾರಕಿಹೊಳಿ ಪಾಲಾಗುವ ದಟ್ಟ ಸಾಧ್ಯತೆಯಿದೆ.

ಬೆಂಗಳೂರು (ಮಾ. 07): ರಾಸಲೀಲೆ ಪ್ರಕರಣದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಮೇಶ್‌ ಜಾರಕಿಹೊಳಿ ರಾಜೀನಾಮೆ ನೀಡಿದ್ದು , ಜಲಸಂಪನ್ಮೂಲ ಖಾತೆ ಅವರ  ಸಹೋದರ ಬಾಲಚಂದ್ರ ಜಾರಕಿಹೊಳಿ ಪಾಲಾಗುವ ದಟ್ಟ ಸಾಧ್ಯತೆಯಿದೆ.

ಮಹತ್ವದ ಜಲ ಸಂಪನ್ಮೂಲ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿ ಅವರಿಗೆ ನೀಡುವುದಾದರೆ ತಾವು ರಾಜೀನಾಮೆ ನೀಡಲು ಸಿದ್ಧ ಎಂದು ರಮೇಶ್‌ ನೀಡಿದ ಸಂದೇಶಕ್ಕೆ ಹೈಕಮಾಂಡ್‌ ಪರೋಕ್ಷವಾಗಿ ಒಪ್ಪಿಗೆ ಸೂಚಿಸಿದ ನಂತರ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?