ರಮೇಶ್ ಅಣ್ಣನಿಗೆ ಮಹತ್ವದ ಖಾತೆ ನೀಡುವಂತೆ ತಮ್ಮ ಬಿಗಿಪಟ್ಟು: ಯಾವ ಖಾತೆ..?

ರಮೇಶ್ ಅಣ್ಣನಿಗೆ ಮಹತ್ವದ ಖಾತೆ ನೀಡುವಂತೆ ತಮ್ಮ ಬಿಗಿಪಟ್ಟು: ಯಾವ ಖಾತೆ..?

Published : Jan 30, 2020, 08:03 PM IST

ರಮೇಶ್ ಜಾರಕಿಹೊಳಿ ಪರ ತಮ್ಮ ಬಾಲಚಂದ್ರ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದು, ಸಹೋದರಿನಿಗೆ ಒಳ್ಳೆ ಖಾತೆ ಕೊಡಬೇಕೆಂದು ಬಿಜೆಪಿ ವಿರಿಷ್ಠರ ಮುಂದೆ ಬಾಲಚಂದ್ರ ಜಾರಕಿಹೊಳಿ ಪಟ್ಟು ಹಿಡಿದ್ದಾರೆ.  ಹಾಗಾದ್ರೆ ಬಾಲಚಂದ್ರ ಅವರು ರಮೇಶ್ ಜಾರಕಿಹೊಳಿಗೆ ಯಾವ ಖಾತೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು/ಬೆಳಗಾವಿ, [ಜ.30]: ಸಂಪುಟ ವಿಸ್ತರಣೆ ಪಟ್ಟಿಗೆ ಒಪ್ಪಿಗೆ ಪಡೆದುಕೊಮಡು ಬರಲು ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ಹಾರಿದ್ದು, ತಮಗೂ ಸಚಿವ ಸ್ಥಾನಬೇಕೆಂದು ಹಲವು ಶಾಸಕರುಗಳು ಲಾಬಿ ನಡೆಸಿದ್ದಾರೆ.

ಈ ಖಾತೆ ಸಿಕ್ರೆ ಮಾತ್ರ ಬಿಜೆಪಿ ಸರ್ಕಾರ ಸೇಫ್ : ಭವಿಷ್ಯ ನುಡಿದ ಜಾರಕಿಹೊಳಿ

ಮತ್ತೊಂದೆಡೆ ರಮೇಶ್ ಜಾರಕಿಹೊಳಿ ಪರ ತಮ್ಮ ಬಾಲಚಂದ್ರ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದು, ಸಹೋದರಿನಿಗೆ ಒಳ್ಳೆ ಖಾತೆ ಕೊಡಬೇಕೆಂದು ಬಿಜೆಪಿ ವಿರಿಷ್ಠರ ಮುಂದೆ ಬಾಲಚಂದ್ರ ಜಾರಕಿಹೊಳಿ ಪಟ್ಟು ಹಿಡಿದ್ದಾರೆ.  ಹಾಗಾದ್ರೆ ಬಾಲಚಂದ್ರ ಅವರು ರಮೇಶ್ ಜಾರಕಿಹೊಳಿಗೆ ಯಾವ ಖಾತೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!