ರಮೇಶ್ ಅಣ್ಣನಿಗೆ ಮಹತ್ವದ ಖಾತೆ ನೀಡುವಂತೆ ತಮ್ಮ ಬಿಗಿಪಟ್ಟು: ಯಾವ ಖಾತೆ..?

ರಮೇಶ್ ಅಣ್ಣನಿಗೆ ಮಹತ್ವದ ಖಾತೆ ನೀಡುವಂತೆ ತಮ್ಮ ಬಿಗಿಪಟ್ಟು: ಯಾವ ಖಾತೆ..?

Published : Jan 30, 2020, 08:03 PM IST

ರಮೇಶ್ ಜಾರಕಿಹೊಳಿ ಪರ ತಮ್ಮ ಬಾಲಚಂದ್ರ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದು, ಸಹೋದರಿನಿಗೆ ಒಳ್ಳೆ ಖಾತೆ ಕೊಡಬೇಕೆಂದು ಬಿಜೆಪಿ ವಿರಿಷ್ಠರ ಮುಂದೆ ಬಾಲಚಂದ್ರ ಜಾರಕಿಹೊಳಿ ಪಟ್ಟು ಹಿಡಿದ್ದಾರೆ.  ಹಾಗಾದ್ರೆ ಬಾಲಚಂದ್ರ ಅವರು ರಮೇಶ್ ಜಾರಕಿಹೊಳಿಗೆ ಯಾವ ಖಾತೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು/ಬೆಳಗಾವಿ, [ಜ.30]: ಸಂಪುಟ ವಿಸ್ತರಣೆ ಪಟ್ಟಿಗೆ ಒಪ್ಪಿಗೆ ಪಡೆದುಕೊಮಡು ಬರಲು ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ಹಾರಿದ್ದು, ತಮಗೂ ಸಚಿವ ಸ್ಥಾನಬೇಕೆಂದು ಹಲವು ಶಾಸಕರುಗಳು ಲಾಬಿ ನಡೆಸಿದ್ದಾರೆ.

ಈ ಖಾತೆ ಸಿಕ್ರೆ ಮಾತ್ರ ಬಿಜೆಪಿ ಸರ್ಕಾರ ಸೇಫ್ : ಭವಿಷ್ಯ ನುಡಿದ ಜಾರಕಿಹೊಳಿ

ಮತ್ತೊಂದೆಡೆ ರಮೇಶ್ ಜಾರಕಿಹೊಳಿ ಪರ ತಮ್ಮ ಬಾಲಚಂದ್ರ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದು, ಸಹೋದರಿನಿಗೆ ಒಳ್ಳೆ ಖಾತೆ ಕೊಡಬೇಕೆಂದು ಬಿಜೆಪಿ ವಿರಿಷ್ಠರ ಮುಂದೆ ಬಾಲಚಂದ್ರ ಜಾರಕಿಹೊಳಿ ಪಟ್ಟು ಹಿಡಿದ್ದಾರೆ.  ಹಾಗಾದ್ರೆ ಬಾಲಚಂದ್ರ ಅವರು ರಮೇಶ್ ಜಾರಕಿಹೊಳಿಗೆ ಯಾವ ಖಾತೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?