ರಮೇಶ್ ಅಣ್ಣನಿಗೆ ಮಹತ್ವದ ಖಾತೆ ನೀಡುವಂತೆ ತಮ್ಮ ಬಿಗಿಪಟ್ಟು: ಯಾವ ಖಾತೆ..?

ರಮೇಶ್ ಅಣ್ಣನಿಗೆ ಮಹತ್ವದ ಖಾತೆ ನೀಡುವಂತೆ ತಮ್ಮ ಬಿಗಿಪಟ್ಟು: ಯಾವ ಖಾತೆ..?

Published : Jan 30, 2020, 08:03 PM IST

ರಮೇಶ್ ಜಾರಕಿಹೊಳಿ ಪರ ತಮ್ಮ ಬಾಲಚಂದ್ರ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದು, ಸಹೋದರಿನಿಗೆ ಒಳ್ಳೆ ಖಾತೆ ಕೊಡಬೇಕೆಂದು ಬಿಜೆಪಿ ವಿರಿಷ್ಠರ ಮುಂದೆ ಬಾಲಚಂದ್ರ ಜಾರಕಿಹೊಳಿ ಪಟ್ಟು ಹಿಡಿದ್ದಾರೆ.  ಹಾಗಾದ್ರೆ ಬಾಲಚಂದ್ರ ಅವರು ರಮೇಶ್ ಜಾರಕಿಹೊಳಿಗೆ ಯಾವ ಖಾತೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು/ಬೆಳಗಾವಿ, [ಜ.30]: ಸಂಪುಟ ವಿಸ್ತರಣೆ ಪಟ್ಟಿಗೆ ಒಪ್ಪಿಗೆ ಪಡೆದುಕೊಮಡು ಬರಲು ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ಹಾರಿದ್ದು, ತಮಗೂ ಸಚಿವ ಸ್ಥಾನಬೇಕೆಂದು ಹಲವು ಶಾಸಕರುಗಳು ಲಾಬಿ ನಡೆಸಿದ್ದಾರೆ.

ಈ ಖಾತೆ ಸಿಕ್ರೆ ಮಾತ್ರ ಬಿಜೆಪಿ ಸರ್ಕಾರ ಸೇಫ್ : ಭವಿಷ್ಯ ನುಡಿದ ಜಾರಕಿಹೊಳಿ

ಮತ್ತೊಂದೆಡೆ ರಮೇಶ್ ಜಾರಕಿಹೊಳಿ ಪರ ತಮ್ಮ ಬಾಲಚಂದ್ರ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದು, ಸಹೋದರಿನಿಗೆ ಒಳ್ಳೆ ಖಾತೆ ಕೊಡಬೇಕೆಂದು ಬಿಜೆಪಿ ವಿರಿಷ್ಠರ ಮುಂದೆ ಬಾಲಚಂದ್ರ ಜಾರಕಿಹೊಳಿ ಪಟ್ಟು ಹಿಡಿದ್ದಾರೆ.  ಹಾಗಾದ್ರೆ ಬಾಲಚಂದ್ರ ಅವರು ರಮೇಶ್ ಜಾರಕಿಹೊಳಿಗೆ ಯಾವ ಖಾತೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?