ರಮೇಶ್ ಅಣ್ಣನಿಗೆ ಮಹತ್ವದ ಖಾತೆ ನೀಡುವಂತೆ ತಮ್ಮ ಬಿಗಿಪಟ್ಟು: ಯಾವ ಖಾತೆ..?

ರಮೇಶ್ ಅಣ್ಣನಿಗೆ ಮಹತ್ವದ ಖಾತೆ ನೀಡುವಂತೆ ತಮ್ಮ ಬಿಗಿಪಟ್ಟು: ಯಾವ ಖಾತೆ..?

Published : Jan 30, 2020, 08:03 PM IST

ರಮೇಶ್ ಜಾರಕಿಹೊಳಿ ಪರ ತಮ್ಮ ಬಾಲಚಂದ್ರ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದು, ಸಹೋದರಿನಿಗೆ ಒಳ್ಳೆ ಖಾತೆ ಕೊಡಬೇಕೆಂದು ಬಿಜೆಪಿ ವಿರಿಷ್ಠರ ಮುಂದೆ ಬಾಲಚಂದ್ರ ಜಾರಕಿಹೊಳಿ ಪಟ್ಟು ಹಿಡಿದ್ದಾರೆ.  ಹಾಗಾದ್ರೆ ಬಾಲಚಂದ್ರ ಅವರು ರಮೇಶ್ ಜಾರಕಿಹೊಳಿಗೆ ಯಾವ ಖಾತೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು/ಬೆಳಗಾವಿ, [ಜ.30]: ಸಂಪುಟ ವಿಸ್ತರಣೆ ಪಟ್ಟಿಗೆ ಒಪ್ಪಿಗೆ ಪಡೆದುಕೊಮಡು ಬರಲು ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ಹಾರಿದ್ದು, ತಮಗೂ ಸಚಿವ ಸ್ಥಾನಬೇಕೆಂದು ಹಲವು ಶಾಸಕರುಗಳು ಲಾಬಿ ನಡೆಸಿದ್ದಾರೆ.

ಈ ಖಾತೆ ಸಿಕ್ರೆ ಮಾತ್ರ ಬಿಜೆಪಿ ಸರ್ಕಾರ ಸೇಫ್ : ಭವಿಷ್ಯ ನುಡಿದ ಜಾರಕಿಹೊಳಿ

ಮತ್ತೊಂದೆಡೆ ರಮೇಶ್ ಜಾರಕಿಹೊಳಿ ಪರ ತಮ್ಮ ಬಾಲಚಂದ್ರ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದು, ಸಹೋದರಿನಿಗೆ ಒಳ್ಳೆ ಖಾತೆ ಕೊಡಬೇಕೆಂದು ಬಿಜೆಪಿ ವಿರಿಷ್ಠರ ಮುಂದೆ ಬಾಲಚಂದ್ರ ಜಾರಕಿಹೊಳಿ ಪಟ್ಟು ಹಿಡಿದ್ದಾರೆ.  ಹಾಗಾದ್ರೆ ಬಾಲಚಂದ್ರ ಅವರು ರಮೇಶ್ ಜಾರಕಿಹೊಳಿಗೆ ಯಾವ ಖಾತೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?