ರಮೇಶ್ ಅಣ್ಣನಿಗೆ ಮಹತ್ವದ ಖಾತೆ ನೀಡುವಂತೆ ತಮ್ಮ ಬಿಗಿಪಟ್ಟು: ಯಾವ ಖಾತೆ..?

ರಮೇಶ್ ಅಣ್ಣನಿಗೆ ಮಹತ್ವದ ಖಾತೆ ನೀಡುವಂತೆ ತಮ್ಮ ಬಿಗಿಪಟ್ಟು: ಯಾವ ಖಾತೆ..?

Published : Jan 30, 2020, 08:03 PM IST

ರಮೇಶ್ ಜಾರಕಿಹೊಳಿ ಪರ ತಮ್ಮ ಬಾಲಚಂದ್ರ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದು, ಸಹೋದರಿನಿಗೆ ಒಳ್ಳೆ ಖಾತೆ ಕೊಡಬೇಕೆಂದು ಬಿಜೆಪಿ ವಿರಿಷ್ಠರ ಮುಂದೆ ಬಾಲಚಂದ್ರ ಜಾರಕಿಹೊಳಿ ಪಟ್ಟು ಹಿಡಿದ್ದಾರೆ.  ಹಾಗಾದ್ರೆ ಬಾಲಚಂದ್ರ ಅವರು ರಮೇಶ್ ಜಾರಕಿಹೊಳಿಗೆ ಯಾವ ಖಾತೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು/ಬೆಳಗಾವಿ, [ಜ.30]: ಸಂಪುಟ ವಿಸ್ತರಣೆ ಪಟ್ಟಿಗೆ ಒಪ್ಪಿಗೆ ಪಡೆದುಕೊಮಡು ಬರಲು ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ಹಾರಿದ್ದು, ತಮಗೂ ಸಚಿವ ಸ್ಥಾನಬೇಕೆಂದು ಹಲವು ಶಾಸಕರುಗಳು ಲಾಬಿ ನಡೆಸಿದ್ದಾರೆ.

ಈ ಖಾತೆ ಸಿಕ್ರೆ ಮಾತ್ರ ಬಿಜೆಪಿ ಸರ್ಕಾರ ಸೇಫ್ : ಭವಿಷ್ಯ ನುಡಿದ ಜಾರಕಿಹೊಳಿ

ಮತ್ತೊಂದೆಡೆ ರಮೇಶ್ ಜಾರಕಿಹೊಳಿ ಪರ ತಮ್ಮ ಬಾಲಚಂದ್ರ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದು, ಸಹೋದರಿನಿಗೆ ಒಳ್ಳೆ ಖಾತೆ ಕೊಡಬೇಕೆಂದು ಬಿಜೆಪಿ ವಿರಿಷ್ಠರ ಮುಂದೆ ಬಾಲಚಂದ್ರ ಜಾರಕಿಹೊಳಿ ಪಟ್ಟು ಹಿಡಿದ್ದಾರೆ.  ಹಾಗಾದ್ರೆ ಬಾಲಚಂದ್ರ ಅವರು ರಮೇಶ್ ಜಾರಕಿಹೊಳಿಗೆ ಯಾವ ಖಾತೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?