ಅನರ್ಹರ ತೀರ್ಪು ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸಿಎಂ ಭೇಟಿ: ಅಸಲಿ ಕಾರಣವೇನು..?

ಅನರ್ಹರ ತೀರ್ಪು ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸಿಎಂ ಭೇಟಿ: ಅಸಲಿ ಕಾರಣವೇನು..?

Published : Nov 13, 2019, 02:54 PM IST

 ಅನರ್ಹ ಶಾಸಕರ ಪ್ರಕರಣದ ತೀರ್ಪು ಪ್ರಕಟವಾದ ಬೆನ್ನಲ್ಲೇ ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ

ಬೆಂಗಳೂರು, (ನ.13): ಅನರ್ಹ ಶಾಸಕರ ಪ್ರಕರಣದ ತೀರ್ಪು ಪ್ರಕಟವಾದ ಬೆನ್ನಲ್ಲೇ ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಸುಪ್ರೀಂ ಮಹಾ ತೀರ್ಪು: ಒಂದೆರಡು ದಿನದಲ್ಲಿ ಅನರ್ಹ ಶಾಸಕರು ಬಿಜೆಪಿಗೆ

ಲಕ್ಷ್ಮೀ ಹೆಬ್ಬಾಳ್ಕರ್ ಇಂದು (ಬುಧವಾರ) ಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿ ಯಡಿಯೂರಪ್ಪ ಜತೆ ಮಾತುಕತೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. 

ಸುಪ್ರೀಂ ಕೊಡ್ತು ರಿಲೀಫ್: ಅನರ್ಹ ಶಾಸಕರಿಗೆ ಬಿಜೆಪಿ ನೀಡುತ್ತಾ ಟಿಕೆಟ್?

ಸುಪ್ರೀಂ ಕೋರ್ಟ್ ತೀರ್ಪು ಬೆನ್ನಲ್ಲೇ ಲಕ್ಷ್ಮೀ ಸಿಎಂ ಭೇಟಿ ಮಾಡಿದ್ಯಾಕೆ..? ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು..? ಯಾವ ಕಾರಣಕ್ಕೆ ಭೇಟಿಯಾದ್ರು..? ವಿಡಿಯೋನಲ್ಲಿ ನೋಡಿ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!