ಅನರ್ಹರ ತೀರ್ಪು ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸಿಎಂ ಭೇಟಿ: ಅಸಲಿ ಕಾರಣವೇನು..?

ಅನರ್ಹರ ತೀರ್ಪು ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸಿಎಂ ಭೇಟಿ: ಅಸಲಿ ಕಾರಣವೇನು..?

Published : Nov 13, 2019, 02:54 PM IST

 ಅನರ್ಹ ಶಾಸಕರ ಪ್ರಕರಣದ ತೀರ್ಪು ಪ್ರಕಟವಾದ ಬೆನ್ನಲ್ಲೇ ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ

ಬೆಂಗಳೂರು, (ನ.13): ಅನರ್ಹ ಶಾಸಕರ ಪ್ರಕರಣದ ತೀರ್ಪು ಪ್ರಕಟವಾದ ಬೆನ್ನಲ್ಲೇ ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಸುಪ್ರೀಂ ಮಹಾ ತೀರ್ಪು: ಒಂದೆರಡು ದಿನದಲ್ಲಿ ಅನರ್ಹ ಶಾಸಕರು ಬಿಜೆಪಿಗೆ

ಲಕ್ಷ್ಮೀ ಹೆಬ್ಬಾಳ್ಕರ್ ಇಂದು (ಬುಧವಾರ) ಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿ ಯಡಿಯೂರಪ್ಪ ಜತೆ ಮಾತುಕತೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. 

ಸುಪ್ರೀಂ ಕೊಡ್ತು ರಿಲೀಫ್: ಅನರ್ಹ ಶಾಸಕರಿಗೆ ಬಿಜೆಪಿ ನೀಡುತ್ತಾ ಟಿಕೆಟ್?

ಸುಪ್ರೀಂ ಕೋರ್ಟ್ ತೀರ್ಪು ಬೆನ್ನಲ್ಲೇ ಲಕ್ಷ್ಮೀ ಸಿಎಂ ಭೇಟಿ ಮಾಡಿದ್ಯಾಕೆ..? ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು..? ಯಾವ ಕಾರಣಕ್ಕೆ ಭೇಟಿಯಾದ್ರು..? ವಿಡಿಯೋನಲ್ಲಿ ನೋಡಿ...

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?