ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!

ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!

Published : Jan 08, 2026, 09:50 AM IST

ಬಳ್ಳಾರಿ ಪ್ರಕರಣವು 20 ವರ್ಷಗಳ ರಾಜಕೀಯ ವೈರಿಗಳಾದ ದಳಪತಿ ಕುಮಾರಸ್ವಾಮಿ ಮತ್ತು ಗಣಿಧಣಿ ಜನಾರ್ದನ ರೆಡ್ಡಿ ಅವರನ್ನು ಒಂದು ಮಾಡಿದೆ. 150 ಕೋಟಿ ಲಂಚದ ಆರೋಪದಿಂದ ಆರಂಭವಾದ ಇವರ ದ್ವೇಷದ ಚರಿತ್ರೆ ಮತ್ತು ಈಗಿನ ದೋಸ್ತಿಗೆ ಕಾರಣವಾದ ತೆರೆಮರೆಯ ಸತ್ಯವನ್ನು ಈ ವರದಿ ವಿಶ್ಲೇಷಿಸುತ್ತದೆ.

ಬಳ್ಳಾರಿ ಪ್ರಕರಣದಲ್ಲಿ ಘರ್ಜಿಸ್ತಾಯಿದ್ದಾರೆ ಕುಮಾರಸ್ವಾಮಿ.. ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ ಕೇಂದ್ರ ಸಚಿವ. ಈ ಮೂಲಕ  ಗಣಿಧಣಿಯ ಪರವಾಗಿ ಗಟ್ಟಿಯಾಗಿ ನಿಂತಿದ್ದಾರೆ ದಳಪತಿ.   ಬಳ್ಳಾರಿ ಬ್ಯಾನರ್ ಬ್ಯಾಟಲ್​​ನಲ್ಲಿ ಸಿಡಿದ ಒಂದು ಬುಲೆಟ್ ಎರಡು ದಶಕದ ದುಷ್ಮನಿಯನ್ನ ಕೊನೆಯಾಗಿಸಿದೆ. ಹಾಗಿದ್ರೆ ಏನಿದು ರೆಡ್ಡಿ-ದಳಪತಿ ನಡುವಿನ ದ್ವೇಷ ಚರಿತ್ರೆ..? ಎರಡು ದಶಕದಿಂದ ಇದು ಜೀವಂತವಾಗಿ ಇದ್ದದ್ದು ಯಾಕೆ? ಈಗ ದೋಸ್ತಿ ಮೂಡಿರೋದ್ರ ಹಿಂದಿನ ಅಸಲಿ ಕಥೆಯೇನು?

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more