ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!

ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!

Published : Jan 08, 2026, 09:50 AM IST

ಬಳ್ಳಾರಿ ಪ್ರಕರಣವು 20 ವರ್ಷಗಳ ರಾಜಕೀಯ ವೈರಿಗಳಾದ ದಳಪತಿ ಕುಮಾರಸ್ವಾಮಿ ಮತ್ತು ಗಣಿಧಣಿ ಜನಾರ್ದನ ರೆಡ್ಡಿ ಅವರನ್ನು ಒಂದು ಮಾಡಿದೆ. 150 ಕೋಟಿ ಲಂಚದ ಆರೋಪದಿಂದ ಆರಂಭವಾದ ಇವರ ದ್ವೇಷದ ಚರಿತ್ರೆ ಮತ್ತು ಈಗಿನ ದೋಸ್ತಿಗೆ ಕಾರಣವಾದ ತೆರೆಮರೆಯ ಸತ್ಯವನ್ನು ಈ ವರದಿ ವಿಶ್ಲೇಷಿಸುತ್ತದೆ.

ಬಳ್ಳಾರಿ ಪ್ರಕರಣದಲ್ಲಿ ಘರ್ಜಿಸ್ತಾಯಿದ್ದಾರೆ ಕುಮಾರಸ್ವಾಮಿ.. ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ ಕೇಂದ್ರ ಸಚಿವ. ಈ ಮೂಲಕ  ಗಣಿಧಣಿಯ ಪರವಾಗಿ ಗಟ್ಟಿಯಾಗಿ ನಿಂತಿದ್ದಾರೆ ದಳಪತಿ.   ಬಳ್ಳಾರಿ ಬ್ಯಾನರ್ ಬ್ಯಾಟಲ್​​ನಲ್ಲಿ ಸಿಡಿದ ಒಂದು ಬುಲೆಟ್ ಎರಡು ದಶಕದ ದುಷ್ಮನಿಯನ್ನ ಕೊನೆಯಾಗಿಸಿದೆ. ಹಾಗಿದ್ರೆ ಏನಿದು ರೆಡ್ಡಿ-ದಳಪತಿ ನಡುವಿನ ದ್ವೇಷ ಚರಿತ್ರೆ..? ಎರಡು ದಶಕದಿಂದ ಇದು ಜೀವಂತವಾಗಿ ಇದ್ದದ್ದು ಯಾಕೆ? ಈಗ ದೋಸ್ತಿ ಮೂಡಿರೋದ್ರ ಹಿಂದಿನ ಅಸಲಿ ಕಥೆಯೇನು?

03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
Read more