ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!

ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!

Published : Jan 08, 2026, 09:50 AM IST

ಬಳ್ಳಾರಿ ಪ್ರಕರಣವು 20 ವರ್ಷಗಳ ರಾಜಕೀಯ ವೈರಿಗಳಾದ ದಳಪತಿ ಕುಮಾರಸ್ವಾಮಿ ಮತ್ತು ಗಣಿಧಣಿ ಜನಾರ್ದನ ರೆಡ್ಡಿ ಅವರನ್ನು ಒಂದು ಮಾಡಿದೆ. 150 ಕೋಟಿ ಲಂಚದ ಆರೋಪದಿಂದ ಆರಂಭವಾದ ಇವರ ದ್ವೇಷದ ಚರಿತ್ರೆ ಮತ್ತು ಈಗಿನ ದೋಸ್ತಿಗೆ ಕಾರಣವಾದ ತೆರೆಮರೆಯ ಸತ್ಯವನ್ನು ಈ ವರದಿ ವಿಶ್ಲೇಷಿಸುತ್ತದೆ.

ಬಳ್ಳಾರಿ ಪ್ರಕರಣದಲ್ಲಿ ಘರ್ಜಿಸ್ತಾಯಿದ್ದಾರೆ ಕುಮಾರಸ್ವಾಮಿ.. ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ ಕೇಂದ್ರ ಸಚಿವ. ಈ ಮೂಲಕ  ಗಣಿಧಣಿಯ ಪರವಾಗಿ ಗಟ್ಟಿಯಾಗಿ ನಿಂತಿದ್ದಾರೆ ದಳಪತಿ.   ಬಳ್ಳಾರಿ ಬ್ಯಾನರ್ ಬ್ಯಾಟಲ್​​ನಲ್ಲಿ ಸಿಡಿದ ಒಂದು ಬುಲೆಟ್ ಎರಡು ದಶಕದ ದುಷ್ಮನಿಯನ್ನ ಕೊನೆಯಾಗಿಸಿದೆ. ಹಾಗಿದ್ರೆ ಏನಿದು ರೆಡ್ಡಿ-ದಳಪತಿ ನಡುವಿನ ದ್ವೇಷ ಚರಿತ್ರೆ..? ಎರಡು ದಶಕದಿಂದ ಇದು ಜೀವಂತವಾಗಿ ಇದ್ದದ್ದು ಯಾಕೆ? ಈಗ ದೋಸ್ತಿ ಮೂಡಿರೋದ್ರ ಹಿಂದಿನ ಅಸಲಿ ಕಥೆಯೇನು?

21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more