Ballari Politics: ಹೊಸ ಪಕ್ಷ ಕಟ್ಟಲು 'ಗಣಿಧಣಿ' ನಿರ್ಧಾರ?: ಆಪ್ತಮಿತ್ರರ ಮಧ್ಯೆ ಬಿರುಕು

Ballari Politics: ಹೊಸ ಪಕ್ಷ ಕಟ್ಟಲು 'ಗಣಿಧಣಿ' ನಿರ್ಧಾರ?: ಆಪ್ತಮಿತ್ರರ ಮಧ್ಯೆ ಬಿರುಕು

Published : Dec 05, 2022, 10:35 AM IST

ಕರ್ನಾಟಕ ಕುರುಕ್ಷೇತ್ರಕ್ಕೂ ಮುನ್ನ ಗಣಿನಾಡ ಆಪ್ತಮಿತ್ರರ ಮಧ್ಯೆ ಬಿರುಕು ಮೂಡಿದ್ದು, ಇದಕ್ಕೆ ಜನಾರ್ದನರೆಡ್ಡಿ ಹೊಸ ಪಕ್ಷ ಕಟ್ಟಲು ನಿರ್ಧರಿಸಿದ್ದು ಕಾರಣವಾ ಎಂಬ ಪ್ರಶ್ನೆ ಮೂಡಿದೆ.

ಗಣಿಧಣಿ ಜನಾರ್ದನರೆಡ್ಡಿ ಹೊಸ ಪಕ್ಷ ಘೋಷಣೆ ಮಾಡ್ತಾರಾ ಎಂಬ ಚರ್ಚೆ ಶುರುವಾಗಿದೆ. ಹನುಮನ ನಾಡು ಗಂಗಾವತಿಯಿಂದ ಜನಾರ್ದನ ರೆಡ್ಡಿ ಸ್ಪರ್ಧೆ ಪಕ್ಕಾ ಎನ್ನಲಾಗುತ್ತಿದೆ. ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ ಎನ್ನಲಾಗಿದ್ದು, ಜನಾರ್ದನ ರೆಡ್ಡಿಗೆ ತಮ್ಮವರೇ ಮುಳುವಾಗಿ ಬಿಟ್ಟರಾ ಎಂಬ ಪ್ರಶ್ನೆ ಮೂಡಿದೆ. 2013ರಲ್ಲಿ ಶ್ರೀರಾಮುಲು  ಬಿಎಸ್ಆರ್ ಪಕ್ಷವನ್ನು ಕಟ್ಟಿದ್ದರು. ಈ ವಿಚಾರವಾಗಿ ಆಪ್ತಮಿತ್ರರಲ್ಲಿ ಬಿರುಕು ಮೂಡಿದ್ದು, ಈ ಕುರಿತು ಮೌನ ಮುರಿದಿದ್ದಾರೆ ಶ್ರೀರಾಮುಲು. ಇನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಜನಾರ್ದನ ರೆಡ್ಡಿ ತುದಿಗಾಲಲ್ಲಿ ನಿಂತಿದ್ದಾರೆ.

‘ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ಸಿದ್ಧ’ : ವರ್ತೂರಿಗೆ ಎಂಎಲ್ಸಿ ಅನಿಲ್‌ಕುಮಾರ್‌ ಸವಾಲ್‌

 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more