Ballari Politics: ಹೊಸ ಪಕ್ಷ ಕಟ್ಟಲು 'ಗಣಿಧಣಿ' ನಿರ್ಧಾರ?: ಆಪ್ತಮಿತ್ರರ ಮಧ್ಯೆ ಬಿರುಕು

Ballari Politics: ಹೊಸ ಪಕ್ಷ ಕಟ್ಟಲು 'ಗಣಿಧಣಿ' ನಿರ್ಧಾರ?: ಆಪ್ತಮಿತ್ರರ ಮಧ್ಯೆ ಬಿರುಕು

Published : Dec 05, 2022, 10:35 AM IST

ಕರ್ನಾಟಕ ಕುರುಕ್ಷೇತ್ರಕ್ಕೂ ಮುನ್ನ ಗಣಿನಾಡ ಆಪ್ತಮಿತ್ರರ ಮಧ್ಯೆ ಬಿರುಕು ಮೂಡಿದ್ದು, ಇದಕ್ಕೆ ಜನಾರ್ದನರೆಡ್ಡಿ ಹೊಸ ಪಕ್ಷ ಕಟ್ಟಲು ನಿರ್ಧರಿಸಿದ್ದು ಕಾರಣವಾ ಎಂಬ ಪ್ರಶ್ನೆ ಮೂಡಿದೆ.

ಗಣಿಧಣಿ ಜನಾರ್ದನರೆಡ್ಡಿ ಹೊಸ ಪಕ್ಷ ಘೋಷಣೆ ಮಾಡ್ತಾರಾ ಎಂಬ ಚರ್ಚೆ ಶುರುವಾಗಿದೆ. ಹನುಮನ ನಾಡು ಗಂಗಾವತಿಯಿಂದ ಜನಾರ್ದನ ರೆಡ್ಡಿ ಸ್ಪರ್ಧೆ ಪಕ್ಕಾ ಎನ್ನಲಾಗುತ್ತಿದೆ. ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ ಎನ್ನಲಾಗಿದ್ದು, ಜನಾರ್ದನ ರೆಡ್ಡಿಗೆ ತಮ್ಮವರೇ ಮುಳುವಾಗಿ ಬಿಟ್ಟರಾ ಎಂಬ ಪ್ರಶ್ನೆ ಮೂಡಿದೆ. 2013ರಲ್ಲಿ ಶ್ರೀರಾಮುಲು  ಬಿಎಸ್ಆರ್ ಪಕ್ಷವನ್ನು ಕಟ್ಟಿದ್ದರು. ಈ ವಿಚಾರವಾಗಿ ಆಪ್ತಮಿತ್ರರಲ್ಲಿ ಬಿರುಕು ಮೂಡಿದ್ದು, ಈ ಕುರಿತು ಮೌನ ಮುರಿದಿದ್ದಾರೆ ಶ್ರೀರಾಮುಲು. ಇನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಜನಾರ್ದನ ರೆಡ್ಡಿ ತುದಿಗಾಲಲ್ಲಿ ನಿಂತಿದ್ದಾರೆ.

‘ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ಸಿದ್ಧ’ : ವರ್ತೂರಿಗೆ ಎಂಎಲ್ಸಿ ಅನಿಲ್‌ಕುಮಾರ್‌ ಸವಾಲ್‌

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more