Ballari Politics: ಹೊಸ ಪಕ್ಷ ಕಟ್ಟಲು 'ಗಣಿಧಣಿ' ನಿರ್ಧಾರ?: ಆಪ್ತಮಿತ್ರರ ಮಧ್ಯೆ ಬಿರುಕು

Ballari Politics: ಹೊಸ ಪಕ್ಷ ಕಟ್ಟಲು 'ಗಣಿಧಣಿ' ನಿರ್ಧಾರ?: ಆಪ್ತಮಿತ್ರರ ಮಧ್ಯೆ ಬಿರುಕು

Published : Dec 05, 2022, 10:35 AM IST

ಕರ್ನಾಟಕ ಕುರುಕ್ಷೇತ್ರಕ್ಕೂ ಮುನ್ನ ಗಣಿನಾಡ ಆಪ್ತಮಿತ್ರರ ಮಧ್ಯೆ ಬಿರುಕು ಮೂಡಿದ್ದು, ಇದಕ್ಕೆ ಜನಾರ್ದನರೆಡ್ಡಿ ಹೊಸ ಪಕ್ಷ ಕಟ್ಟಲು ನಿರ್ಧರಿಸಿದ್ದು ಕಾರಣವಾ ಎಂಬ ಪ್ರಶ್ನೆ ಮೂಡಿದೆ.

ಗಣಿಧಣಿ ಜನಾರ್ದನರೆಡ್ಡಿ ಹೊಸ ಪಕ್ಷ ಘೋಷಣೆ ಮಾಡ್ತಾರಾ ಎಂಬ ಚರ್ಚೆ ಶುರುವಾಗಿದೆ. ಹನುಮನ ನಾಡು ಗಂಗಾವತಿಯಿಂದ ಜನಾರ್ದನ ರೆಡ್ಡಿ ಸ್ಪರ್ಧೆ ಪಕ್ಕಾ ಎನ್ನಲಾಗುತ್ತಿದೆ. ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ ಎನ್ನಲಾಗಿದ್ದು, ಜನಾರ್ದನ ರೆಡ್ಡಿಗೆ ತಮ್ಮವರೇ ಮುಳುವಾಗಿ ಬಿಟ್ಟರಾ ಎಂಬ ಪ್ರಶ್ನೆ ಮೂಡಿದೆ. 2013ರಲ್ಲಿ ಶ್ರೀರಾಮುಲು  ಬಿಎಸ್ಆರ್ ಪಕ್ಷವನ್ನು ಕಟ್ಟಿದ್ದರು. ಈ ವಿಚಾರವಾಗಿ ಆಪ್ತಮಿತ್ರರಲ್ಲಿ ಬಿರುಕು ಮೂಡಿದ್ದು, ಈ ಕುರಿತು ಮೌನ ಮುರಿದಿದ್ದಾರೆ ಶ್ರೀರಾಮುಲು. ಇನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಜನಾರ್ದನ ರೆಡ್ಡಿ ತುದಿಗಾಲಲ್ಲಿ ನಿಂತಿದ್ದಾರೆ.

‘ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ಸಿದ್ಧ’ : ವರ್ತೂರಿಗೆ ಎಂಎಲ್ಸಿ ಅನಿಲ್‌ಕುಮಾರ್‌ ಸವಾಲ್‌

 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more